Webdunia - Bharat's app for daily news and videos

Install App

ಬಿಎಸ್ ಪಿ ಶಾಸಕರಿಗೆ ವಿಪ್ ಜಾರಿ : ಕಾಂಗ್ರೆಸ್ ಗೆ ಬಿಗ್ ಶಾಕ್

Webdunia
ಸೋಮವಾರ, 27 ಜುಲೈ 2020 (15:43 IST)
ರಾಜಸ್ಥಾನದಲ್ಲಿ ಪಾಲಿಟಿಕಲ್ ಹೈಡ್ರಾಮಾ ಮುಂದುವರಿದಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಬಿಎಸ್ ಪಿ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.

ಬಿಎಸ್ ಪಿ ಯ ಆರು ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಆದರೆ ಪಕ್ಷದ ನಾಯಕಿ ಮಾಯಾವತಿ, ಕಾಂಗ್ರೆಸ್ ಸೇರಿರುವ ಆರು ಶಾಸಕರಿಗೆ ವಿಪ್ ಜಾರಿಮಾಡಿದ್ದು, ಕಾಂಗ್ರೆಸ್ ಗೆ ಮತ್ತೊಂದು ಟೆನ್ಶನ್  ಶುರುವಾದಂತಾಗಿದೆ.

ಕಾಂಗ್ರೆಸ್ ಗೆ ಸೇರಿದ್ದರೂ ಸಹ ವಿಪ್ ಜಾರಿ ಮಾಡಿದ್ದರಿಂದಾಗಿ ಆ ಶಾಸಕರು ಬಿಎಸ್ ಪಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಇದು ಹೊಸ ಸಮಸ್ಯೆ ಉಗಮಕ್ಕೆ ಕಾರಣವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments