ಮದುವೆಯಾದ ಕ್ಷಣದಲ್ಲೇ ಪ್ರಿಯಕರನ ಜೊತೆ ಓಡಿ ಹೋಗಿದ್ದ ಪ್ರಕರಣಕ್ಕೆ ಟ್ವಿಸ್ಟ್!

Webdunia
ಭಾನುವಾರ, 13 ಫೆಬ್ರವರಿ 2022 (09:40 IST)
ಛತ್ತೀಸ್ ಘಡ: ಮದುವೆಯಾದ ಕೆಲವೇ ಕ್ಷಣಗಳಲ್ಲಿ ಪ್ರಿಯಕರನ ಜೊತೆ ವಧು ಓಡಿ ಹೋದ ಘಟನೆ ಬಗ್ಗೆ ಸುದ್ದಿ ಓದಿರುತ್ತೀರಿ. ಆ ಪ್ರಕರಣಕ್ಕೀಗ ಹೊಸ ಟ್ವಿಸ್ಟ್ ಸಿಕ್ಕಿದೆ.

ವರನ ಮನೆಯವರ ದೂರಿನ ಅನ್ವಯ ಪೊಲೀಸರು ಓಡಿ ಹೋದ ವಧು ಮತ್ತು ಆಕೆಯ ಪ್ರಿಯಕರನಿಗಾಗಿ ಹುಡುಕಾಟ ನಡೆಸಿದ್ದರು. ಇಬ್ಬರನ್ನೂ ಪತ್ತೆ ಮಾಡಿದ ಪೊಲೀಸರು ಪ್ರಿಯಕರನನ್ನು ಮರೆತು ಗಂಡನ ಮನೆಗೆ ಹೋಗುವಂತೆ ಬುದ್ಧಿವಾದ ಹೇಳಿದ್ದಾರೆ.

ಪೊಲೀಸರ ಮಾತು ಕೇಳದ ಯುವತಿ ತನಗೆ ಪ್ರಿಯಕರನೇ ಬೇಕು ಎಂದು ಕಟ್ಟಿದ್ದ ತಾಳಿಯನ್ನು ಕಿತ್ತು ಬಿಸಾಕಿದ್ದಾಳೆ. ಈ ವೇಳೆ ವರನ ಮನೆಯವರು ಪ್ರಿಯಕರನನ್ನು ಸುತ್ತುವರೆದಾಗ ರೌದ್ರಾವತಾರ ಪ್ರದರ್ಶಿಸಿ ಆತನನ್ನು ರಕ್ಷಿಸಿದ್ದಾಳೆ. ಇದರಿಂದ ಬೇಸತ್ತ ವರನ ಮನೆಯವರು ಯುವತಿ ಹಾಗೂ ಪ್ರಿಯಕರನನ್ನು ಬಿಟ್ಟು ವಾಪಸಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments