Webdunia - Bharat's app for daily news and videos

Install App

ಚೆನ್ನೈನಲ್ಲಿ 142ಕೋಟಿ ಅಕ್ರಮ ನಗದು ವಶ

Webdunia
ಶನಿವಾರ, 10 ಡಿಸೆಂಬರ್ 2016 (16:37 IST)
ಚೆನ್ನೈನ ವಿಭಿನ್ನ ಪ್ರದೇಶಗಳಲ್ಲಿ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳಿಲ್ಲದ 142ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ನೋಟು ನಿಷೇಧದ ಬಳಿಕ ವಶಪಡಿಸಿಕೊಳ್ಳಲಾದ ದೊಡ್ಡ ಮೊತ್ತದ ಹಣ ಮತ್ತು ಚಿನ್ನದ ರಾಶಿ ಇದಾಗಿದೆ. 
ಇದರಲ್ಲಿ 10ಕೋಟಿ ಹೊಸ ನೋಟು ಮತ್ತು 127ಕೆಜಿ ಬಂಗಾರ ಕೂಡ ಸೇರಿದೆ. 
 
ಮರಳು ಗಣಿಗಾರಿಕೆ ನಡೆಸುತ್ತಿದ್ದ ಅನೇಕ ಪ್ರತಿಷ್ಠಿತರ ಮನೆಗಳ ಮೇಲೆ ದಾಳಿ ನಡೆಸಿ ಈ ಭಾರಿ ಮೊತ್ತದ ಅಕ್ರಮ ಸಂಪತ್ತನ್ನು ವಶ ಪಡಿಸಿಕೊಳ್ಳಲಾಗಿದ್ದು ಜಯಲಲಿತಾ ಗೆಳತಿ ಶಶಿಕಲಾ ಮತ್ತು ಸಿಎಂ ಪನ್ನೀರ್ ಸೆಲ್ವಂ ಆಪ್ತರು ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಇದರ ಬೆನ್ನಲ್ಲೇ ವೆಲ್ಲೂರಿನಲ್ಲಿ ನಡೆಸಿದ ಶೋಧದಲ್ಲಿ ಸುಮಾರು 24ಕೋಟಿ ಅಕ್ರಮ ನಗದು ಪತ್ತೆಯಾಗಿದೆ. ಕಾರಿನಲ್ಲಿ ಅಡಗಿಸಿಟ್ಟಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದು ಅವೆಲ್ಲವೂ 2,000 ರೂಪಾಯಿ ನೋಟುಗಳಾಗಿವೆ. 
 
ಹಣ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

ಮುಂದಿನ ಸುದ್ದಿ
Show comments