Webdunia - Bharat's app for daily news and videos

Install App

ಚೆನ್ನೈನಲ್ಲಿ 142ಕೋಟಿ ಅಕ್ರಮ ನಗದು ವಶ

Webdunia
ಶನಿವಾರ, 10 ಡಿಸೆಂಬರ್ 2016 (16:37 IST)
ಚೆನ್ನೈನ ವಿಭಿನ್ನ ಪ್ರದೇಶಗಳಲ್ಲಿ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳಿಲ್ಲದ 142ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ನೋಟು ನಿಷೇಧದ ಬಳಿಕ ವಶಪಡಿಸಿಕೊಳ್ಳಲಾದ ದೊಡ್ಡ ಮೊತ್ತದ ಹಣ ಮತ್ತು ಚಿನ್ನದ ರಾಶಿ ಇದಾಗಿದೆ. 
ಇದರಲ್ಲಿ 10ಕೋಟಿ ಹೊಸ ನೋಟು ಮತ್ತು 127ಕೆಜಿ ಬಂಗಾರ ಕೂಡ ಸೇರಿದೆ. 
 
ಮರಳು ಗಣಿಗಾರಿಕೆ ನಡೆಸುತ್ತಿದ್ದ ಅನೇಕ ಪ್ರತಿಷ್ಠಿತರ ಮನೆಗಳ ಮೇಲೆ ದಾಳಿ ನಡೆಸಿ ಈ ಭಾರಿ ಮೊತ್ತದ ಅಕ್ರಮ ಸಂಪತ್ತನ್ನು ವಶ ಪಡಿಸಿಕೊಳ್ಳಲಾಗಿದ್ದು ಜಯಲಲಿತಾ ಗೆಳತಿ ಶಶಿಕಲಾ ಮತ್ತು ಸಿಎಂ ಪನ್ನೀರ್ ಸೆಲ್ವಂ ಆಪ್ತರು ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಇದರ ಬೆನ್ನಲ್ಲೇ ವೆಲ್ಲೂರಿನಲ್ಲಿ ನಡೆಸಿದ ಶೋಧದಲ್ಲಿ ಸುಮಾರು 24ಕೋಟಿ ಅಕ್ರಮ ನಗದು ಪತ್ತೆಯಾಗಿದೆ. ಕಾರಿನಲ್ಲಿ ಅಡಗಿಸಿಟ್ಟಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದು ಅವೆಲ್ಲವೂ 2,000 ರೂಪಾಯಿ ನೋಟುಗಳಾಗಿವೆ. 
 
ಹಣ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments