Webdunia - Bharat's app for daily news and videos

Install App

ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್!

Webdunia
ಶನಿವಾರ, 18 ಜೂನ್ 2022 (08:24 IST)
ಪಾಟ್ನಾ : ಸಶಸ್ತ್ರ ಪಡೆಗಳಿಗೆ ಕೇಂದ್ರವು ಹೊಸದಾಗಿ ಪರಿಚಯಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರ ವಿದ್ಯಾರ್ಥಿ ಸಂಘಟನೆಗಳು ಇಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದಾರೆ.

ಆಲ್ ಇಂಡಿಯಾ ಅಸೋಸಿಯೇಷನ್ ನೇತೃತ್ವದ ಸಂಸ್ಥೆಗಳು ಈ ಯೋಜನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೋರಿದೆ.

ಈ ಬಂದ್ ಕರೆಗೆ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷ ಆರ್ಜೆಡಿ ಬೆಂಬಲವನ್ನು ನೀಡಿದೆ ಎಂದು ಬಿಹಾರ ಘಟಕದ ಅಧ್ಯಕ್ಷ ಜಗದಾನಂದ್ ಸಿಂಗ್ ಘೋಷಿಸಿ, ಅಲ್ಪಾವಧಿಯ ನೇಮಕಾತಿ ಯೋಜನೆಯು ರಾಷ್ಟ್ರದ ಯುವಜನರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಕಿಡಿಕಾರಿದರು. 

ಅಗ್ನಿಪಥ್ ನೇಮಕಾತಿ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರನ್ನು ನಾವು ಬೆಂಬಲಿಸುತ್ತೇವೆ. ಸಶಸ್ತ್ರ ಪಡೆಗಳಲ್ಲಿ ಹೊಸ ಅಲ್ಪಾವಧಿ ನೇಮಕಾತಿ ಯೋಜನೆಯು ದೇಶದ ಯುವಕರ ಹಿತಾಸಕ್ತಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments