Select Your Language

Notifications

webdunia
webdunia
webdunia
webdunia

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಜೆಡಿ ಕಾರ್ಯಕರ್ತರಿಂದ ಇಂದು ಬಿಹಾರ್ ಬಂದ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಜೆಡಿ ಕಾರ್ಯಕರ್ತರಿಂದ  ಇಂದು ಬಿಹಾರ್ ಬಂದ್
ಬಿಹಾರ , ಶನಿವಾರ, 21 ಡಿಸೆಂಬರ್ 2019 (11:25 IST)
ಬಿಹಾರ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಜೆಡಿ ಕಾರ್ಯಕರ್ತರು ಇಂದು ಬಿಹಾರ್ ಬಂದ್ ಗೆ ಕರೆ ನೀಡಿದ್ದಾರೆ.



ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅನೇಕ ಸಾವು ನೋವುಗಳು ಸಂಭವಿಸಿದೆ. ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಲಾಗುತ್ತಿದೆ. ಆದಕಾರಣ ದೇಶದ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.


ಅದೇರೀತಿ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆರ್ ಪಾಟ್ನಾ ಸೇರಿ ವಿವಿಧೆಡೆ ಆರ್ ಜೆಡಿ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ಹೆದ್ದಾರಿ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲು ತಡೆದು ಬ್ಯಾನರ್ ಕಟ್ಟಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಗಳಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ; ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ