Webdunia - Bharat's app for daily news and videos

Install App

ಸುದೀರ್ಘ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಟೀಕೆ

Webdunia
ಭಾನುವಾರ, 19 ಮೇ 2019 (09:03 IST)
ಪಾಟ್ನಾ : ಈ ಬಾರಿ ಲೋಕಸಭಾ ಚುನಾವಣೆಗೆ ಮತದಾನ  ಏಳು ಹಂತದಲ್ಲಿ ನಡೆದಿದ್ದು, ಈ ಬಗ್ಗೆ ಬಿಹಾರ ಸಿಎಂ ನಿತೀಶ ಕುಮಾರ್ ಅಪಸ್ವರವೆತ್ತಿದ್ದಾರೆ.




ಪಾಟ್ನಾದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದೀರ್ಘಾವಧಿವರೆಗೆ ಚುನಾವಣೆ  ನಡೆಯಬಾರದು ಎಂದು  ಸುದೀರ್ಘ ಚುನಾವಣೆ ಬಗ್ಗೆ ನಿತೀಶ್ ಕುಮಾರ್ ಟೀಕಿಸಿದ್ದಾರೆ.


ಪ್ರತಿ ಹಂತದ ಮತದಾನ ನಡುವೆ ಸಾಕಷ್ಟು ಅಂತರವಿತ್ತು. ಈ ಬಗ್ಗೆ ನಾನು ಎಲ್ಲಾ ಪಕ್ಷದವರಿಗೆ ಪತ್ರ ಬರೆಯುತ್ತೆನೆ ಎಂಬುದಾಗಿ ಬಿಹಾರ ಸಿಎಂ ನಿತೀಶ ಕುಮಾರ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments