ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Webdunia
ಬುಧವಾರ, 26 ಜುಲೈ 2017 (18:58 IST)
ಬಿಹಾರದ ಜೆಡಿಯು ಮತ್ತು ಆರ್`ಜೆಡಿ ನಡುವಿನ ಮಹಾಮೈತ್ರಿ ಮುರಿದು ಬಿದ್ದಿದೆ. ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪದಲ್ಲಿ ಸಿಲುಕಿರುವ ಲಾಲೂ ಪ್ರಸಾದ್ ಯಾದವ್ ಪುತ್ರ ಡಿಸಿಎಂ ತೇಜಸ್ವಿ ಯಾದವ್ ರಾಜೀನಾಮೆಗೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಳಂಕರಹಿತ ರಾಜಕಾರಣಕ್ಕೆ ಹೆಸರಾಗಿರುವ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿಯಿಂದ ಹೊರ ಬಂದಿದ್ದಾರೆ.

ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ಬಿಹಾರ ರಾಜ್ಯದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಇದೀಗ, ಆರ್`ಜೆಡಿ ಜೊತೆ ಕೆಲಸ ಮಾಡಲು ಕಷ್ಟವಾಗುತ್ತಿದೆ. ಮೈತ್ರಿ ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ನಡೆಸಿದ್ದೇನೆ. ರಾಹುಲ್ ಗಾಂಧಿ ಜೊತೆಯೂ ಮಾತುಕತೆ ನಡೆಸಿದ್ದೇನೆ. ಹೀಗಾಗಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಡಿಸಿಎಂ ತೇಜಸ್ವಿ ಯಾದವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಶುದ್ಧರಾಗಿ ಬರಬೇಕು ಎಂದಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಪ್ರಿಯಾಂಕ ಗಾಂಧಿ ಜೊತೆ ಡಿಕೆ ಶಿವಕುಮಾರ್ ಟೆಂಪಲ್ ರನ್: ನೆಟ್ಟಿಗರ ಕಾಮೆಂಟ್ ನೋಡಿ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ಮುಂದಿನ ಸುದ್ದಿ
Show comments