Webdunia - Bharat's app for daily news and videos

Install App

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Webdunia
ಬುಧವಾರ, 26 ಜುಲೈ 2017 (18:58 IST)
ಬಿಹಾರದ ಜೆಡಿಯು ಮತ್ತು ಆರ್`ಜೆಡಿ ನಡುವಿನ ಮಹಾಮೈತ್ರಿ ಮುರಿದು ಬಿದ್ದಿದೆ. ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪದಲ್ಲಿ ಸಿಲುಕಿರುವ ಲಾಲೂ ಪ್ರಸಾದ್ ಯಾದವ್ ಪುತ್ರ ಡಿಸಿಎಂ ತೇಜಸ್ವಿ ಯಾದವ್ ರಾಜೀನಾಮೆಗೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಳಂಕರಹಿತ ರಾಜಕಾರಣಕ್ಕೆ ಹೆಸರಾಗಿರುವ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿಯಿಂದ ಹೊರ ಬಂದಿದ್ದಾರೆ.

ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ಬಿಹಾರ ರಾಜ್ಯದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಇದೀಗ, ಆರ್`ಜೆಡಿ ಜೊತೆ ಕೆಲಸ ಮಾಡಲು ಕಷ್ಟವಾಗುತ್ತಿದೆ. ಮೈತ್ರಿ ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ನಡೆಸಿದ್ದೇನೆ. ರಾಹುಲ್ ಗಾಂಧಿ ಜೊತೆಯೂ ಮಾತುಕತೆ ನಡೆಸಿದ್ದೇನೆ. ಹೀಗಾಗಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಡಿಸಿಎಂ ತೇಜಸ್ವಿ ಯಾದವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಶುದ್ಧರಾಗಿ ಬರಬೇಕು ಎಂದಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments