ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

Sampriya
ಭಾನುವಾರ, 19 ಅಕ್ಟೋಬರ್ 2025 (17:39 IST)
Photo Credit X
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷದಿಂದ ಟಿಕೆಟ್ ಕೈತಪ್ಪಿದ್ದರಿಂದ ನಾಯಕ ಮದನ್ ಪ್ರಸಾದ್ ಶಾ ಅವರು ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಮನೆ ಎದುರು ಕುರ್ತಾವನ್ನು ಹರಿದು ಹಾಕಿ, ರಸ್ತೆಯಲ್ಲಿ ಹೊರಳಾಡಿದ್ದಾರೆ. 

ದೀರ್ಘಕಾಲದಲ್ಲಿ ಆರ್‌ಜೆಡಿ ಪಕ್ಷದಲ್ಲಿ ತೊಡಗಿಸಿಕೊಂಡಿದ್ದಮದನ್ ಸಾಹ್ ಅವರು ಈ ಬಾರಿ ಟಿಕೆಟ್ ನಿರೀಕ್ಷೆಯಲ್ಲಿದ್ದರು.  2020 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕಡಿಮೆ ಅಂತರದಲ್ಲಿ ಪರಾಜಿತರಾಗಿದ್ದ ಮದನ್ ಸಾಹ್, ಮಧುಬಾನ್ ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿ ಟಿಕೆಟ್ ಸಿಗದೆ ತುಂಬಾ ಹತಾಶೆಗೊಳಗಾಗಿದ್ದಾರೆ.

ನನಗೆ ರೂ. 2.7 ಕೋಟಿ ಕೇಳಲಾಯಿತು. ನನ್ನ ಮಕ್ಕಳ ಮದುವೆಯನ್ನು ತಡೆಹಿಡಿಯುವ ಅಷ್ಟು ಹಣವನ್ನು ಹೇಗೊ ಕೊಟ್ಟಿದೆ. ಈಗ ನನ್ನ ಕಥೆ ಮುಗಿಸಲಾಗಿದೆ. ಕನಿಷ್ಠ ಪಕ್ಷ ನನ್ನ ಹಣವನ್ನಾದರೂ ವಾಪಸ್ ಮಾಡಲಿ ಎಂದು ಅವರು ಕಣ್ಣೀರು ಹಾಕಿದ್ದಾರೆ.

ಮಾಜಿ ಸಿಎಂ ಪಾಟ್ನಾದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಕಾರನ್ನು ಷಾ ಹಿಂಬಾಲಿಸಿದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ನೋದಣಿಯಾಗದಿರುವ ಆರ್‌ಎಸ್‌ಎಸ್‌ ಭೂಗತ ಸಂಘಟನೆಯಲ್ಲವೇ: ಬಿಕೆ ಹರಿಪ್ರಸಾದ್‌

ದೇಶದ ಈ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಭಾರೀ ಮಳೆ, ಇಂಧು ಆರೆಂಜ್ ಅಲರ್ಟ್ ಘೋಷಣೆ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments