Webdunia - Bharat's app for daily news and videos

Install App

ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು

Webdunia
ಶನಿವಾರ, 8 ಜುಲೈ 2017 (11:49 IST)
ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಕುಟುಂಬದ ಆಸ್ತಿ-ಪಾಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸುವುದರೊಂದಿಗೆ ಬಿಹಾರ ರಾಜಕೀಯದಲ್ಲಿ ಮಹಾ ಬಿರುಕು ಮೂಡಿದೆ. ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಉಂಟಾದ ಒಡಕು ದೊಡ್ಡದಾಗುವ ಸಂಭವ ಕಾಣುತ್ತಿದೆ.


ಸಿಬಿಐ ದಾಳಿ ನಡೆಯುವ ಮೊದಲೇ ಬಿಹಾರ ಮೈತ್ರಿ ಸರ್ಕಾರದ ಸಿಎಂ ನಿತೀಶ್ ಕುಮಾರ್ ಗೆ ಕೇಂದ್ರ ಮೊದಲೇ ಸೂಚನೆ ನೀಡಿತ್ತಂತೆ. ಲಾಲೂ ಮನೆ ಮೇಲೆ ದಾಳಿ ನಡೆಯುವಾಗ ಆರ್ ಜೆಡಿ ಸದಸ್ಯರು ಗದ್ದಲ ಎಬ್ಬಿಸದಿರಲಿ ಎಂದು ಮೊದಲೇ ಸನ್ನದ್ಧವಾಗಿರುವಂತೆ ಸೂಚನೆ ನೀಡಿತ್ತಂತೆ. ಇದು ಲಾಲೂ ಯಾದವ್ ಮತ್ತಷ್ಟು ಕೋಪಗೊಳ್ಳಲು ಕಾರಣವಾಗಿದೆ.

ಸಿಬಿಐ ದಾಳಿ ನಡೆಸಿರುವುದರ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಕೇಂದ್ರದ ಕೈವಾಡವಿದೆ ಎಂದು ಲಾಲೂ ಆರೋಪಿಸಿದ್ದಾರೆ. ಇದೀಗ ಸಿಬಿಐ ದಾಳಿ ನಡೆದರೂ ಸುಮ್ಮನಿದ್ದ ಮಿತ್ರ ಪಕ್ಷ ಜೆಡಿಯು ಮೇಲೆ ಲಾಲೂ ಮುನಿಸಿಕೊಳ್ಳುವುದು ಸಹಜ. ಹಾಗಾಗಿ ಬಿಹಾರದಲ್ಲಿ ಮಹಾ ಮೈತ್ರಿಯೊಂದು ಮುರಿದು ಬೀಳುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ.. ಕ್ರಿಕೆಟ್ ಬಿಟ್ಟು ಬೇರೆ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ ಹರ್ಭಜನ್ ಸಿಂಗ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments