Webdunia - Bharat's app for daily news and videos

Install App

ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು

Webdunia
ಶನಿವಾರ, 8 ಜುಲೈ 2017 (11:49 IST)
ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಕುಟುಂಬದ ಆಸ್ತಿ-ಪಾಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸುವುದರೊಂದಿಗೆ ಬಿಹಾರ ರಾಜಕೀಯದಲ್ಲಿ ಮಹಾ ಬಿರುಕು ಮೂಡಿದೆ. ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಉಂಟಾದ ಒಡಕು ದೊಡ್ಡದಾಗುವ ಸಂಭವ ಕಾಣುತ್ತಿದೆ.


ಸಿಬಿಐ ದಾಳಿ ನಡೆಯುವ ಮೊದಲೇ ಬಿಹಾರ ಮೈತ್ರಿ ಸರ್ಕಾರದ ಸಿಎಂ ನಿತೀಶ್ ಕುಮಾರ್ ಗೆ ಕೇಂದ್ರ ಮೊದಲೇ ಸೂಚನೆ ನೀಡಿತ್ತಂತೆ. ಲಾಲೂ ಮನೆ ಮೇಲೆ ದಾಳಿ ನಡೆಯುವಾಗ ಆರ್ ಜೆಡಿ ಸದಸ್ಯರು ಗದ್ದಲ ಎಬ್ಬಿಸದಿರಲಿ ಎಂದು ಮೊದಲೇ ಸನ್ನದ್ಧವಾಗಿರುವಂತೆ ಸೂಚನೆ ನೀಡಿತ್ತಂತೆ. ಇದು ಲಾಲೂ ಯಾದವ್ ಮತ್ತಷ್ಟು ಕೋಪಗೊಳ್ಳಲು ಕಾರಣವಾಗಿದೆ.

ಸಿಬಿಐ ದಾಳಿ ನಡೆಸಿರುವುದರ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಕೇಂದ್ರದ ಕೈವಾಡವಿದೆ ಎಂದು ಲಾಲೂ ಆರೋಪಿಸಿದ್ದಾರೆ. ಇದೀಗ ಸಿಬಿಐ ದಾಳಿ ನಡೆದರೂ ಸುಮ್ಮನಿದ್ದ ಮಿತ್ರ ಪಕ್ಷ ಜೆಡಿಯು ಮೇಲೆ ಲಾಲೂ ಮುನಿಸಿಕೊಳ್ಳುವುದು ಸಹಜ. ಹಾಗಾಗಿ ಬಿಹಾರದಲ್ಲಿ ಮಹಾ ಮೈತ್ರಿಯೊಂದು ಮುರಿದು ಬೀಳುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ.. ಕ್ರಿಕೆಟ್ ಬಿಟ್ಟು ಬೇರೆ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ ಹರ್ಭಜನ್ ಸಿಂಗ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments