Webdunia - Bharat's app for daily news and videos

Install App

ಬಿಹಾರದಲ್ಲಿ ಪತ್ರಕರ್ತ ಪಂಕಜ್ ಮಿಶ್ರಾ ಮೇಲೆ ಶೂಟೌಟ್

Webdunia
ಗುರುವಾರ, 7 ಸೆಪ್ಟಂಬರ್ 2017 (18:47 IST)
ಬಿಹಾರ: ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 2 ದಿನ ಕಳೆದಿದೆ. ಇದರ ಬೆನ್ನಲ್ಲೇ ಅರ್ವಾಲ್ ನಲ್ಲಿ ಮತ್ತೊಬ್ಬ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆದಿದೆ.

ರಾಷ್ಟ್ರೀಯ ಸಹರಾ ಪತ್ರಿಕೆಯ ವರದಿಗಾರ ಪಂಕಜ್ ಮಿಶ್ರಾ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಕಜ್ ಸ್ಥಿತಿ ಗಂಭೀರವಾಗಿದ್ದು, ಪಾಟ್ನಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅರ್ವಾಲ್ ಎಸ್ಪಿ ದಿಲೀಪ್ ಕುಮಾರ್, ಇಬ್ಬರು ವ್ಯಕ್ತಿಗಳು ಪಂಕಜ್ ಮಿಶ್ರಾ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಕಜ್ ಬ್ಯಾಂಕ್ ನಿಂದ 1 ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಬರುವಾಗ ಅದನ್ನು ಕದಿಯಲು ಈ ಗುಂಡಿನದಾಳಿ ನಡೆಸಲಾಗಿದೆ. ಇದೊಂದು ವೈಯಕ್ತಿಕ ದ್ವೇಷದಿಂದ ಈ ದಾಳಿ ನಡೆದಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ  ಎಂದು ಎಸ್ಪಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments