Webdunia - Bharat's app for daily news and videos

Install App

ಜೈ ಶ್ರೀರಾಮ್ ಹೇಳಿ ಫತ್ವಾ ಪಡೆದ ಬಿಹಾರ ಸಚಿವ

Webdunia
ಸೋಮವಾರ, 31 ಜುಲೈ 2017 (10:55 IST)
ಪಾಟ್ನಾ: ಬಿಹಾರದ ಸಚಿವ ಖುರ್ಷಿದ್ ಆಲಿಯಾಸ್ ಫಿರೋಜ್ ಅಹಮ್ಮದ್ ‘ಜೈ ಶ್ರೀರಾಮ್’ ಎಂದು ಇದೀಗ ಸಂಕಷ್ಟಕ್ಕೀಡಾಗಿದ್ದಾರೆ. ಬಹಿರಂಗವಾಗಿ ಜೈ ಶ್ರೀರಾಂ ಎಂದಿದ್ದಕ್ಕೆ ಇದೀಗ ಕ್ಷಮೆ ಕೇಳುವ ಹಂತಕ್ಕೆ ತಲುಪಿದ್ದಾರೆ.


ಮೂಲತಃ ಮುಸ್ಲಿಂ ಧರ್ಮೀಯರಾದ ಖುರ್ಷಿದ್ ಬಹಿರಂಗವಾಗಿ ಜೈ ಶ್ರೀರಾಮ್ ಎಂದಿದ್ದರು. ಇದು ಮುಸ್ಲಿಂ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದರ ವಿರುದ್ಧ ಧಾರ್ಮಿಕ ಗುರುಗಳ ಸಚಿವರ ವಿರುದ್ಧ ಫತ್ವಾ ಹೊರಡಿಸಿದ್ದರು.

ಇಷ್ಟೆಲ್ಲಾ ರಗಳೆಗಳಾದ ಮೇಲೆ ಸಚಿವರು ಇದೀಗ ನಾನು ಜೈ ಶ್ರೀರಾಮ್ ಹೇಳಿರುವುದರಿಂದ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ನನಗೆ ಹೀಗೆ ಹೇಳಲು ಯಾರೂ ಬಲವಂತ ಮಾಡಿಲ್ಲ. ಯಾವುದೇ ಕೆಟ್ಟ ಉದ್ದೇಶದಿಂದ ನಾನು ಹೀಗೆ ಹೇಳಿಲ್ಲ. ಜೈ ಶ್ರೀರಾಮ್ ಎನ್ನುವುದರಿಂದ ಬಿಹಾರ ಅಭಿವೃದ್ಧಿಯಾಗುವುದಿದ್ದರೆ, ಹಾಗೆ ಹೇಳಲು ಹಿಂಜರಿಯುವುದಿಲ್ಲ. ನೋವಾಗಿದ್ದರೆ ಕ್ಷಮಿಸಿ ಎಂದು ವಿವಾದಗಳಿಗೆ ತೆರೆ ಎಳೆಯವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ..  ಭ್ರಷ್ಟಾಚಾರ ತಡೆಗೆ ಮೋದಿ ಸರ್ಕಾರದ ಹೊಸ ಐಡಿಯಾ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments