Webdunia - Bharat's app for daily news and videos

Install App

14 ಕೆಜಿ ಚಿನ್ನ ದರೋಡೆ ಮಾಡಿದ ಆರೋಪಿಯ ಬಂಧನ

Webdunia
ಶುಕ್ರವಾರ, 10 ಏಪ್ರಿಲ್ 2015 (18:27 IST)
ಗುಜರಾತ್ ಉದ್ಯಮಿಯೊಬ್ಬರಿಂದ 14 ಕೆಜಿ ಚಿನ್ನವನ್ನು ದರೋಡೆ ಮಾಡಿದ್ದ ಆರೋಪಿಯನ್ನು ಬಿಹಾರ್ ಪೊಲೀಸರು ಬಂದಿಸಿದ್ದಾರೆ.

ಆರೋಪಿ ಅರ್ಜುನ್ ರಾಮ್ ಪತ್ತೆಗೆ ಪೊಲೀಸರು 1 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದರು. ಆದರೆ, ಇಂದು ರೋಹಟಾಸ್ ಜಿಲ್ಲೆಯ ಡುಮಾರಿಯಾ ಗ್ರಾಮಕ್ಕೆ ಆರೋಪಿ ಆಗಮಿಸಿರುವ ಸುಳಿವಿನ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ರಾಜಕೋಟ್‌ನ ಉದ್ಯಮಿಯೊಬ್ಬರಿಂದ 14 ಕೆಜಿ ಚಿನ್ನವನ್ನು ದರೋಡೆ ಮಾಡಿ ಗುಜರಾತ್‌ನಿಂದ ಪರಾರಿಯಾಗಿ ಬಿಹಾರ್‌ಗೆ ತೆರಳಿದ್ದ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ದರೋಡೆ ಮಾಡಿದ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವದೀಪ್ ಲಾಂಡೆ ತಿಳಿಸಿದ್ದಾರೆ.

ಆರೋಪಿ ಅರ್ಜುನ್ ರಾಮ್ ತಾನು ಕಾರ್ಯನಿರ್ವಹಿಸುತ್ತಿದ್ದ ಉದ್ಯಮಿಯ ಬಳಿಯಿಂದಲೇ 14 ಕೆಜಿ ಚಿನ್ನವನ್ನು ಲೂಟಿ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments