Webdunia - Bharat's app for daily news and videos

Install App

ಯೂನಿಫಾರ್ಮ್ ಶುಲ್ಕ ಪಾವತಿಸದ್ದಕ್ಕೆ ಬಡ ಹೆಣ್ಣುಮಕ್ಕಳ ಬಟ್ಟೆ ಬಿಚ್ಚಿದ ಶಿಕ್ಷಕಿ

Webdunia
ಶನಿವಾರ, 17 ಜೂನ್ 2017 (19:00 IST)
ಯೂನಿಫಾರ್ಮ್ ಶುಲ್ಕ ಪಾವತಿಸದ ಹಿನ್ನೆಲೆಯಲ್ಲಿ ಟೀಚರ್ ಬಡ ಹೆಣ್ಣುಮಕ್ಕಳ ಬಟ್ಟೆ ಬಿಚ್ಚಿಸಿ ಅಪಮಾನ ಎಸಗಿರುವ ಘಟನೆ ಬಿಹಾರ ರಾಜ್ಯದ ಬೆಗುಸರಾಯ್`ನಲ್ಲಿ ಬೆಳಕಿಗೆ ಬಂದಿದೆ.
 

ಲೇಡಿ ಟೀಚರ್`ನಿಂದ ಅಪಮಾನಕ್ಕೊಳಗಾದ ಇಬ್ಬರೂ ವಿದ್ಯಾರ್ಥಿನಿಯರು ಸಹೋದರಿಯರಾಗಿದ್ದು, ಬಡಕುಟುಂಬಕ್ಕೆ ಸೇರಿದವರಾಗಿದ್ದಾರೆ. ವಿದ್ಯಾರ್ಥಿನಿಯರ ತಂದೆ ನೀಡಿದ ದೂರಿನ ಮೇಲೆ ಶಿಕ್ಷಕಿ ಅಂಜನಾ ಕುಮಾರಿ ಮತ್ತು ಶಾಲಾ ನಿರ್ದೇಶಕ ಎನ್.ಕೆ. ಝಾನನ್ನ ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಬಂಧಿಸಲಾಗಿದೆ.  

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮಕ್ಕಳನ್ನ ಕರೆ ತರಲು ಶಾಲೆಗೆ ತೆರಳಿಸ್ದಾಗ ಶಿಕ್ಷಕರು ನಿಮ್ಮ ಜೊತೆ ಮಾತನಾಡಬೇಕಂತೆ ಎಂದು ನನ್ನ ಮಗಳು ಕರೆದೊಯ್ದಳು. ಶಾಲಾ ಯೂನಿಫಾರ್ಮ್ ಶುಲ್ಕ ಪಾವತಿಸುವಂತೆ ಕೇಳಿದರು. ಸ್ವಲ್ಪ ಸಮಯದಲ್ಲಿ ಪಾವತಿಸುವುದಾಗಿ ಹೇಳಿದರೂ ಕೇಳದ ಟೀಚರ್ ನನ್ನ ಮಕ್ಕಳ ಬಟ್ಟೆ ಬಿಚ್ಚಿ ಅರೆಬೆತ್ತಲಾಗಿಯೇ ಮನೆಗೆ ಕಳುಹಿಸಿದರು ಎಂದು ತಂದೆ ನೋವಿನಿಂದ ಹೇಳಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ಮುಂದಿನ ಸುದ್ದಿ