ಮೋದಿ ಕುತ್ತಿಗೆ ಸೀಳಲು ರೆಡಿಯಾಗಿದ್ದಾರೆ ಬಿಹಾರಿಗಳು!

Webdunia
ಗುರುವಾರ, 23 ನವೆಂಬರ್ 2017 (09:45 IST)
ನವದೆಹಲಿ: ಪ್ರಧಾನಿ ಮೋದಿ ಕುತ್ತಿಗೆ ಸೀಳಲು ಮತ್ತು ಕೈಕತ್ತರಿಸಲು ಬಿಹಾರದಲ್ಲಿ ಹಲವು ಮಂದಿ ಸಿದ್ಧರಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಸಿಎಂ ರಾಬ್ರಿ ದೇವಿ ಹೇಳಿಕೊಂಡಿದ್ದಾರೆ.
 

ಇತ್ತೀಚೆಗೆ ಮೋದಿ ವಿರುದ್ಧ ಕೈ ಬೆರಳು ತೋರಿಸಿದವರ ಬೆರಳು ಕತ್ತರಿಸಲಾಗುವುದು ಎಂದು ಬಿಜೆಪಿ ಸಂಸದ ನಿತ್ಯಾನಂದ ರಾಯ್ ನೀಡಿದ್ದ ಹೇಳಿಕೆ ಬೆನ್ನಲ್ಲೇ ರಾಬ್ರಿ ದೇವಿ ಇಂತಹದ್ದೊಂದು ಉಗ್ರ ಹೇಳಿಕೆ ನೀಡಿದ್ದಾರೆ.

‘ಮೋದಿ ಕಡೆ ಕೈ ತೋರಿದವರನ್ನು ಬೆರಳು ಕತ್ತರಿಸಲಾಗುವುದು ಎಂದು ಹೇಳಿಕೊಂಡಿರುವುದನ್ನು ಕೇಳಿಕೊಂಡು ಬಿಹಾರಿಗಳು ಸುಮ್ಮನಿರುವುದಿಲ್ಲ. ಕೈ ಕತ್ತರಿಸಲು ತಯಾರಾಗಿದ್ದಾರೆ’ ಎಂದು ರಾಬ್ರಿ ದೇವಿ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments