Webdunia - Bharat's app for daily news and videos

Install App

ಮೋದಿ ಕುತ್ತಿಗೆ ಸೀಳಲು ರೆಡಿಯಾಗಿದ್ದಾರೆ ಬಿಹಾರಿಗಳು!

Webdunia
ಗುರುವಾರ, 23 ನವೆಂಬರ್ 2017 (09:45 IST)
ನವದೆಹಲಿ: ಪ್ರಧಾನಿ ಮೋದಿ ಕುತ್ತಿಗೆ ಸೀಳಲು ಮತ್ತು ಕೈಕತ್ತರಿಸಲು ಬಿಹಾರದಲ್ಲಿ ಹಲವು ಮಂದಿ ಸಿದ್ಧರಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಸಿಎಂ ರಾಬ್ರಿ ದೇವಿ ಹೇಳಿಕೊಂಡಿದ್ದಾರೆ.
 

ಇತ್ತೀಚೆಗೆ ಮೋದಿ ವಿರುದ್ಧ ಕೈ ಬೆರಳು ತೋರಿಸಿದವರ ಬೆರಳು ಕತ್ತರಿಸಲಾಗುವುದು ಎಂದು ಬಿಜೆಪಿ ಸಂಸದ ನಿತ್ಯಾನಂದ ರಾಯ್ ನೀಡಿದ್ದ ಹೇಳಿಕೆ ಬೆನ್ನಲ್ಲೇ ರಾಬ್ರಿ ದೇವಿ ಇಂತಹದ್ದೊಂದು ಉಗ್ರ ಹೇಳಿಕೆ ನೀಡಿದ್ದಾರೆ.

‘ಮೋದಿ ಕಡೆ ಕೈ ತೋರಿದವರನ್ನು ಬೆರಳು ಕತ್ತರಿಸಲಾಗುವುದು ಎಂದು ಹೇಳಿಕೊಂಡಿರುವುದನ್ನು ಕೇಳಿಕೊಂಡು ಬಿಹಾರಿಗಳು ಸುಮ್ಮನಿರುವುದಿಲ್ಲ. ಕೈ ಕತ್ತರಿಸಲು ತಯಾರಾಗಿದ್ದಾರೆ’ ಎಂದು ರಾಬ್ರಿ ದೇವಿ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments