Webdunia - Bharat's app for daily news and videos

Install App

ಮೋದಿ ಕುತ್ತಿಗೆ ಸೀಳಲು ರೆಡಿಯಾಗಿದ್ದಾರೆ ಬಿಹಾರಿಗಳು!

Webdunia
ಗುರುವಾರ, 23 ನವೆಂಬರ್ 2017 (09:45 IST)
ನವದೆಹಲಿ: ಪ್ರಧಾನಿ ಮೋದಿ ಕುತ್ತಿಗೆ ಸೀಳಲು ಮತ್ತು ಕೈಕತ್ತರಿಸಲು ಬಿಹಾರದಲ್ಲಿ ಹಲವು ಮಂದಿ ಸಿದ್ಧರಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಸಿಎಂ ರಾಬ್ರಿ ದೇವಿ ಹೇಳಿಕೊಂಡಿದ್ದಾರೆ.
 

ಇತ್ತೀಚೆಗೆ ಮೋದಿ ವಿರುದ್ಧ ಕೈ ಬೆರಳು ತೋರಿಸಿದವರ ಬೆರಳು ಕತ್ತರಿಸಲಾಗುವುದು ಎಂದು ಬಿಜೆಪಿ ಸಂಸದ ನಿತ್ಯಾನಂದ ರಾಯ್ ನೀಡಿದ್ದ ಹೇಳಿಕೆ ಬೆನ್ನಲ್ಲೇ ರಾಬ್ರಿ ದೇವಿ ಇಂತಹದ್ದೊಂದು ಉಗ್ರ ಹೇಳಿಕೆ ನೀಡಿದ್ದಾರೆ.

‘ಮೋದಿ ಕಡೆ ಕೈ ತೋರಿದವರನ್ನು ಬೆರಳು ಕತ್ತರಿಸಲಾಗುವುದು ಎಂದು ಹೇಳಿಕೊಂಡಿರುವುದನ್ನು ಕೇಳಿಕೊಂಡು ಬಿಹಾರಿಗಳು ಸುಮ್ಮನಿರುವುದಿಲ್ಲ. ಕೈ ಕತ್ತರಿಸಲು ತಯಾರಾಗಿದ್ದಾರೆ’ ಎಂದು ರಾಬ್ರಿ ದೇವಿ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments