Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಮಸೂದೆ ಮಂಡನೆ?

Webdunia
ಗುರುವಾರ, 10 ಆಗಸ್ಟ್ 2023 (13:33 IST)
ನವದೆಹಲಿ : ದೇಶದ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುವ ಪ್ರಕ್ರಿಯೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡುವ ಸಂಬಂಧ ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿದೆ.
 
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವೆಗಳ ಷರತ್ತುಗಳು ಮತ್ತು ಅಧಿಕಾರ ಅವಧಿ) ಮಸೂದೆ 2023 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದರು.

ಚುನಾವಣಾಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಬೇಕು. ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದೇ ಇದ್ದರೆ ಅತಿ ದೊಡ್ಡ ಪಕ್ಷದ ನಾಯಕ  ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಸಂಪುಟ ಸಚಿವರು ಇದರ ಸದಸ್ಯರಾಗಿರುತ್ತಾರೆ.

ಪ್ರಧಾನ ಮಂತ್ರಿ ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಚುನಾವಣಾ ಆಯುಕ್ತರಾಗುವ ಅಧಿಕಾರಿ ಭಾರತ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಹುದ್ದೆಯನ್ನು ಹೊಂದಿರಬೇಕು ಎಂಬ ಅಂಶ ಮಸೂದೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments