Webdunia - Bharat's app for daily news and videos

Install App

ನೀರಿನ ಟ್ಯಾಂಕ್‌ನಲ್ಲಿ ಸಿಗ್ತು ಕೋಟಿ ಕೋಟಿ!

Webdunia
ಭಾನುವಾರ, 9 ಜನವರಿ 2022 (10:14 IST)
ಭೋಪಾಲ್ : ಭೂಗತ ನೀರಿನ ಟ್ಯಾಂಕ್ ನಲ್ಲಿ ಅಡಿಗಿಸಿಡಲಾಗಿದ್ದ ಒಂದು ಕೋಟಿ ರೂ. ನಗದು ಸೇರಿದಂತೆ ಒಟ್ಟು 8 ಕೋಟಿ ರೂ.

ಮೌಲ್ಯದ ಸೊತ್ತನ್ನು ಉದ್ಯಮಿಯೊಬ್ಬರಿಂದ ಆದಾಯ ತೆರಿಗೆ ಇಲಾಖೆ ವಶ ಪಡಿಸಿದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಮಧ್ಯ ಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಹಾಗೂ ಆತನ ಕುಟುಂಬದ ಮೇಲೆ ಶನಿವಾರ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದ್ದಯ, ಆತನಿಂದ ನಗದು, ಬಂಗಾರ ಸೇರಿ ಒಟ್ಟು 8 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿಕೊಂಡಿದೆ.

ವಶ ಪಡಿಸಿಕೊಳ್ಳಲಾದ ಒಂದು ಕೋಟಿ ರೂ. ನಗದನ್ನು ಭೂಗತ ನೀರಿನ ಟ್ಯಾಂಕ್ನಲ್ಲಿ ಬ್ಯಾಂಗ್ ಒಂದರಲ್ಲಿ ತುಂಬಿಟ್ಟು ಅಡಗಿಸಿಡಲಾಗಿತ್ತು. ಅಧಿಕಾರಿಗಳು ಹೇರ್ ಡ್ರೈಯರ್ಗಳು ಹಣ ಒಣಗಿಸುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments