Webdunia - Bharat's app for daily news and videos

Install App

ನೀರಿನ ಟ್ಯಾಂಕ್‌ನಲ್ಲಿ ಸಿಗ್ತು ಕೋಟಿ ಕೋಟಿ!

Webdunia
ಭಾನುವಾರ, 9 ಜನವರಿ 2022 (10:14 IST)
ಭೋಪಾಲ್ : ಭೂಗತ ನೀರಿನ ಟ್ಯಾಂಕ್ ನಲ್ಲಿ ಅಡಿಗಿಸಿಡಲಾಗಿದ್ದ ಒಂದು ಕೋಟಿ ರೂ. ನಗದು ಸೇರಿದಂತೆ ಒಟ್ಟು 8 ಕೋಟಿ ರೂ.

ಮೌಲ್ಯದ ಸೊತ್ತನ್ನು ಉದ್ಯಮಿಯೊಬ್ಬರಿಂದ ಆದಾಯ ತೆರಿಗೆ ಇಲಾಖೆ ವಶ ಪಡಿಸಿದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಮಧ್ಯ ಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಹಾಗೂ ಆತನ ಕುಟುಂಬದ ಮೇಲೆ ಶನಿವಾರ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದ್ದಯ, ಆತನಿಂದ ನಗದು, ಬಂಗಾರ ಸೇರಿ ಒಟ್ಟು 8 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿಕೊಂಡಿದೆ.

ವಶ ಪಡಿಸಿಕೊಳ್ಳಲಾದ ಒಂದು ಕೋಟಿ ರೂ. ನಗದನ್ನು ಭೂಗತ ನೀರಿನ ಟ್ಯಾಂಕ್ನಲ್ಲಿ ಬ್ಯಾಂಗ್ ಒಂದರಲ್ಲಿ ತುಂಬಿಟ್ಟು ಅಡಗಿಸಿಡಲಾಗಿತ್ತು. ಅಧಿಕಾರಿಗಳು ಹೇರ್ ಡ್ರೈಯರ್ಗಳು ಹಣ ಒಣಗಿಸುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments