Webdunia - Bharat's app for daily news and videos

Install App

ಬಿಪರ್‌ಜಾಯ್ ಅಬ್ಬರ ; 99 ರೈಲುಗಳ ಸಂಚಾರ ಸ್ಥಗಿತ

Webdunia
ಭಾನುವಾರ, 18 ಜೂನ್ 2023 (14:20 IST)
ಗುಜರಾತ್ : ಕರಾವಳಿ ಪ್ರದೇಶದಲ್ಲಿ ‘ಬಿಪರ್ಜಾಯ್’ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಗುಜರಾತ್ನ ಕರಾವಳಿ ಪ್ರದೇಶಗಳಲ್ಲಿ ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಮತ್ತು ತಾತ್ಕಾಲಿಕವಾಗಿ ಸುಮಾರು 99 ರೈಲುಗಳ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ.   5 ಗ್ಯಾರಂಟಿಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಷರತ್ತುಗಳನ್ನು ವಿಧಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದೆ. ಜೊತೆಗೆ ವಿದ್ಯುತ್ ದರ ಹೆಚ್ಚಿಸಿ ಬರೆ ಎಳೆಯುತ್ತಿದೆ.   ವಿದ್ಯುತ್ ದರ ಏರಿಕೆ ಖಂಡಿಸಿ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುವ ಹಿನ್ನೆಲೆ ಆಧಾರ್ ತಿದ್ದುಪಡಿಗಾಗಿ ಮಹಿಳೆಯರು ಸೇವಾ ಕೇಂದ್ರಗಳಿಗೆ ಲಗ್ಗೆ ಇಟ್ಟಿದ್ದಾರೆ. ಇದೆಲ್ಲದರ ನಡುವೆ ಈಗ ಸಿದ್ದರಾಮಯ್ಯ ಆರೋಪವೊಂದನ್ನು ಮಾಡಿದ್ದಾರೆ. ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments