Webdunia - Bharat's app for daily news and videos

Install App

ಜಮ್ಮು ಕಾಶ್ಮೀರದ ಮೈತ್ರಿ ಸರ್ಕಾರದಿಂದ ಎಲ್ಲಾ ಸಚಿವರಿಗೆ ರಾಜೀನಾಮೆ ನೀಡಲು ನಿರ್ದೇಶನ ನೀಡಿದ ಬಿಜೆಪಿ ಮರ್ಮವೇನು?!

Webdunia
ಬುಧವಾರ, 18 ಏಪ್ರಿಲ್ 2018 (09:19 IST)
ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಮೈತ್ರಿ ಸರ್ಕಾರದ ಭಾಗವಾಗಿರುವ ಬಿಜೆಪಿ ತನ್ನೆಲ್ಲಾ ಸಚಿವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದೆ ಎಂದು ವರದಿಯಾಗಿದೆ.

ಆದರೆ ಈ ರಾಜೀನಾಮೆ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ. ಕೆಲವು ಮಾಧ್ಯಮ ವರದಿ ಪ್ರಕಾರ ಕತುವಾದಲ್ಲಿ ಮುಗ್ಧ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಸಚಿವರು ರಾಜೀನಾಮೆ ನೀಡುತ್ತಿದ್ದಾರೆ ಎನ್ನಲಾಗಿದೆ.

ಆದರೆ ಇನ್ನೊಂದು ಮೂಲದ ಪ್ರಕಾರ ಇದು ಸಚಿವ ಸಂಪುಟ ವಿಸ್ತರಣೆಯ ಭಾಗವಷ್ಟೇ. ಕತುವಾ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಅದೇನೇ ಇರಲಿ ಈಗಾಗಲೇ ಹಳಸಿರುವ ಪಿಡಿಪಿ-ಬಿಜೆಪಿ ಮೈತ್ರಿಗೆ ಈ ಸುದ್ದಿ ಮತ್ತಷ್ಟು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments