Webdunia - Bharat's app for daily news and videos

Install App

ಯುಪಿಎ ಅಧಿಕಾರದಲ್ಲಿದ್ದಾಗ ಯಾಕೆ ಪ್ರಶಸ್ತಿ ಮರಳಿಸಿಲ್ಲ: ಸಾಹಿತಿಗಳ ವಿರುದ್ಧ ಬಿಜೆಪಿ ಕಿಡಿ

Webdunia
ಮಂಗಳವಾರ, 13 ಅಕ್ಟೋಬರ್ 2015 (20:02 IST)
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕಳೆದ 10 ವರ್ಷಗಳವರೆಗೆ ಅಧಿಕಾರದಲ್ಲಿದ್ದಾಗ ದೇಶದ ಖ್ಯಾತ ಸಾಹಿತಿಗಳು ಸರಕಾರ ನೀಡಿದ್ದ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಯಾಕೆ ವಾಪಸ್ ಮಾಡಲಿಲ್ಲ ಎಂದು ಬಿಜೆಪಿ ಮುಖಂಡ ವಿಜಯ್ ಗೋಯಲ್ ಪ್ರಶ್ನಿಸಿದ್ದಾರೆ.  
 
ಸಾಹಿತಿಗಳು ತಮ್ಮ ಪೆನ್ನುಗಳ ಬಗ್ಗೆ ಕಳವಳ ಹೊಂದಿರಬೇಕು. ಇಲ್ಲವಾದಲ್ಲಿ ಸಾಹಿತಿಗಳಿಗೆ ಪ್ರಶಸ್ತಿ ನೀಡುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.
 
ಒಂದು ವೇಳೆ ಸಾಹಿತಿಗಳಿಗೆ ತಾವು ಪಡೆದ ಪ್ರಶಸ್ತಿಗಳನ್ನು ವಾಪಸ್ ಕೊಡಬೇಕು ಎಂದು ಬಯಸಿದಲ್ಲಿ ಅವರಿಗೆ ಪ್ರಶಸ್ತಿ ನೀಡಿದ ಸರಕಾರ ಅಧಿಕಾರದಲ್ಲಿದ್ದಾಗಲೇ ಕೊಡಬೇಕು. ಪ್ರಶಸ್ತಿಯ ಜೊತೆಗೆ ನೀಡಲಾಗುವ ಪರಿಗಣನೆಯನ್ನು ಸಾಹಿತಿಗಳು ಹೇಗೆ ವಾಪಸ್ ಕೊಡಲು ಸಾಧ್ಯ ಎಂದಿದ್ದಾರೆ.
  
ಕರ್ನಾಟಕದ ಹಿರಿಯ ಸಾಹಿತಿ, ಸಂಶೋಧಕ ಎಂ.ಎಂ.ಕಲಬುರ್ಗಿಯವರ ಹತ್ಯೆ ಕುರಿತಂತೆ ಸರಕಾರದ ಮೌನ ಪ್ರಶ್ನಿಸಿ ನೂರಾರು ಖ್ಯಾತ ಸಾಹಿತಿಗಳು ಸರಕಾರ ತಮಗೆ ನೀಡಿದ ಪ್ರಶಸ್ತಿಗಳನ್ನು ವಾಪಸ್ ಮರಳಿಸಿದ್ದಾರೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments