Webdunia - Bharat's app for daily news and videos

Install App

ಕೋಮು ಪರಿಸ್ಥಿತಿ ಸೃಷ್ಟಿಸಲು ಬಿಜೆಪಿ ಯತ್ನ: ಶರದ್ ಪವಾರ್

Webdunia
ಮಂಗಳವಾರ, 19 ಏಪ್ರಿಲ್ 2022 (08:04 IST)
ಮುಂಬೈ : ಬಿಜೆಪಿ ಕಾರ್ಯಕರ್ತರು ದೇಶದಲ್ಲಿ ಕೋಮು ಪರಿಸ್ಥಿತಿಯನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದರು.

ಈ ಬಗ್ಗೆ ಮಾತನಾಡಿದ ಅವರು, ರಾಮನವಮಿ ಮತ್ತು ಹನುಮ ಜಯಂತಿ ಆಚರಣೆ ಸಂದರ್ಭದಲ್ಲಿ ಹಲವಾರು ರಾಜ್ಯಗಳಲ್ಲಿ ಹಿಂಸಾಚಾರ ನಡೆದಿತ್ತು.

ಇದರ ಜೊತಗೆ ಮಸೀದಿಗಳಲ್ಲಿದ್ದ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು ಎಂಬ ಸಮಸ್ಯೆಯನ್ನು ಬಿಜೆಪಿಯವರು ಉಲ್ಬಣಗೊಳಿಸಿದ್ದಾರೆ ಎಂದ ಅವರು, ರಾಜ್ಯದಲ್ಲಿ ಎನ್ಸಿಪಿ ಜನರ ನಡುವೆ ಸಾಮರಸ್ಯದ ವಾತಾವರಣವನ್ನು ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ಟ್ವೀಟ್ ಮೂಲಕ ತಿಳಿಸಿದರು.

ಕೋಮು ಸಿದ್ಧಾಂತವನ್ನು ಹರಡುತ್ತಿರುವುದು ಕಳವಳದ ವಿಷಯವಾಗಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಖಾದ್ಯ ತೈಲಗಳ ಬೆಲೆಗಳ ಏರಿಕೆಯಂತಹ ಸಾಮಾನ್ಯ ನಾಗರಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎನ್ಸಿಪಿ ತಿಳಿಸುತ್ತಿದೆ. 

ಮಧ್ಯಪ್ರದೇಶ, ಗುಜರಾತ್ ಮತ್ತು ಜಾರ್ಖಂಡ್ನಂತಹ ರಾಜ್ಯಗಳು ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ನಡೆದಿತ್ತು. ಆದರೆ ಶನಿವಾರ ದೆಹಲಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಘರ್ಷಣೆಗಳು ನಡೆದವು. ಇದರಲ್ಲಿ 9 ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments