Webdunia - Bharat's app for daily news and videos

Install App

ಮೋದಿ, ಅಮಿತ್ ಶಾ ಜೋಡಿಗೆ ಮುಖಭಂಗವಾಗುತ್ತಾ ತ್ರಿರಾಜ್ಯ ಚುನಾವಣೆ ಫಲಿತಾಂಶ?!

Webdunia
ಶನಿವಾರ, 3 ಮಾರ್ಚ್ 2018 (10:34 IST)
ನವದೆಹಲಿ: ತ್ರಿಪುರಾ, ನ್ಯಾಗಲಾಂಡ್ ಮತ್ತು ಮೇಘಾಲಯ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಕೆಲ ಹೊತ್ತಿನಲ್ಲೇ ಪ್ರಕಟವಾಗಲಿದ್ದು, ಸದ್ಯದ ಪರಿಸ್ಥಿತಿ ನೋಡಿ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಲಕ್ಷಣ ತೋರುತ್ತಿದೆ.

ತ್ರಿಪುರಾದಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೂ, ಆಡಳಿತಾರೂಢ ಸಿಪಿಎಂಗಿಂತ ಕೇವಲ 1 ಸ್ಥಾನ ಮುನ್ನಡೆಯಲ್ಲಿದೆ. ಸಿಪಿಎಂ ಮತ್ತು ಬಿಜೆಪಿ ಮೈತ್ರಿ ಕನಸಿನ ಮಾತು. ಮೇಘಾಲಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿದ್ದು, ಬಿಜೆಪಿ ತೀರಾ ಹಿನ್ನಡೆಯಲ್ಲಿದೆ.

ಅತ್ತ ನ್ಯಾಗಾಲ್ಯಾಂಡ್ ನಲ್ಲೂ ಎನ್ ಪಿಎಫ್ ನಿಂದ ಬಿಜೆಪಿಗೆ ತೀವ್ರ ಪೈಪೋಟಿ ಸಿಕ್ಕಿದೆ. ಹಾಗಾಗಿ ಇಲ್ಲೂ ಸರ್ಕಾರ ರಚನೆ ಸುಲಭವಲ್ಲ. ಒಟ್ಟಾರೆ ಕೇಂದ್ರ ಸರ್ಕಾರಕ್ಕೆಇದು ಮುಖಭಂಗ ಉಂಟುಮಾಡುವ ಲಕ್ಷಣಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments