ಮತ್ತೊಂದು ದೋಸ್ತಿಗೆ ಪ್ರಧಾನಿ ಮೋದಿ ಭರ್ಜರಿ ಪ್ಲ್ಯಾನ್

Webdunia
ಶುಕ್ರವಾರ, 10 ಆಗಸ್ಟ್ 2018 (09:41 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತನ್ನ ಕಡೆಗೆ ಹೆಚ್ಚು ರಾಜಕೀಯ ಪಕ್ಷಗಳನ್ನು ಸೇರಿಸಿಕೊಳ್ಳುವ ಕೆಲಸಕ್ಕೆ ಮುಂದಾಗಿದೆ.

ಇತ್ತೀಚೆಗಷ್ಟೇ ಬಿಜೆಪಿಗೆ ಲೋಕಸಭೆ ಚುನಾವಣೆ ನಂತರ ಬೆಂಬಲ ಕೊಡುವುದಾಗಿ ತೆಲಂಗಾಣ ಸಿಎಂ, ಟಿಆರ್ ಎಸ್ ಮುಖಂಡ ಚಂದ್ರಶೇಖರ್ ರಾವ್ ಘೋಷಿಸಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಮತ್ತೊಂದು ಪಕ್ಷದ ಜತೆಗೆ ಬಿಜೆಪಿ ಮೈತ್ರಿ ಗಟ್ಟಿಗೊಳ್ಳುತ್ತಿದೆ.

ಇದೀಗ ರಾಜ್ಯಸಭೆ ಉಪಸಭಾಪತಿ ಸ್ಥಾನದ ಚುನಾವಣೆಯಲ್ಲಿ ಬಿಜು ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಎನ್ ಡಿಎ ಕೂಟಕ್ಕೆ ಬೆಂಬಲ ಕೊಡುವ ಮೂಲಕ ಎರಡೂ ಪಕ್ಷಗಳ ನಡುವೆ ಮೈತ್ರಿ ಮತ್ತಷ್ಟು ಗಟ್ಟಿಗೊಳ‍್ಳುವ ಲಕ್ಷಣ ತೋರುತ್ತಿದೆ. ಇದು ಲೋಕಸಭೆ ಚುನಾವಣೆವರೆಗೂ ಮುಂದುವರಿಯುವ ಸೂಚನೆ ದೊರೆತಿದೆ.

ಕಳೆದ ಜೂನ್ ನಲ್ಲಿ ಪ್ರಧಾನಿ ಮೋದಿ ಬಿಜು ಪಟ್ನಾಯಕ್ ಅವರಿಗೆ ಕರೆ ಮಾಡಿ ದೇಶದಾದ್ಯಂತ ನಡೆಯುವ ಉಪ ಚುನಾವಣೆ ಸಂದರ್ಭದಲ್ಲಿ ಬೆಂಬಲ ಕೊಡುವಂತೆ ಕೋರಿದ್ದರು. ಅದಾದ ಬಳಿಕ ಎರಡೂ ಪಕ್ಷಗಳ ನಡುವಿನ ಬಾಂಧವ್ಯ ದಿನೇ ದಿನೇ ಗಟ್ಟಿಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments