Webdunia - Bharat's app for daily news and videos

Install App

ಸ್ವಾತಂತ್ರ್ಯ ಯೋಧರ ಕಾರ್ಯಕ್ರಮಕ್ಕೆ ಬಿಜೆಪಿ ಬಹಿಷ್ಕಾರ!

Webdunia
ಮಂಗಳವಾರ, 18 ಏಪ್ರಿಲ್ 2017 (05:13 IST)
ಪಾಟ್ನಾ: ಸಾಮಾನ್ಯವಾಗಿ ದೇಶಭಕ್ತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳಿಗೆ ತಾವು ಸದಾ ಮುಂದು ಎನ್ನುವ ಬಿಜೆಪಿ ಬಿಹಾರದಲ್ಲಿ ನಡೆದ ಸ್ವಾತಂತ್ರ್ಯ ಯೋಧರ ಕಾರ್ಯಕ್ರಮಕ್ಕೆ ಮಾತ್ರ ಬಹಿಷ್ಕಾರ ಹಾಕುವ ಮೂಲಕ ಅಚ್ಚರಿ ಮೂಡಿಸಿದೆ.

 
ಅದಕ್ಕೆ ಕಾರಣ ಏನೆಂಬುದು ಇನ್ನಷ್ಟು ಇಂಟರೆಸ್ಟಿಂಗ್ ಆಗಿದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಖ್ಯ ಅತಿಥಿಯಾಗಿದ್ದರು. ಆದರೆ ಬಿಜೆಪಿ ನಾಯಕರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಲ್ಲೆನೆಂದಿದ್ದರು.

ಅದಕ್ಕೆ ಕಾರಣ, ಲಾಲೂ ಪ್ರಸಾದ್ ಯಾದವ್ ಮತ್ತು ರಾಹುಲ್ ಗಾಂಧಿ! ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ್ದ ಲಾಲೂ ಮತ್ತು ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಆರೋಪಿಯಾಗಿರುವ ರಾಹುಲ್ ಗಾಂಧಿ ಇದೇ ವೇದಿಕೆಯಲ್ಲಿ ಉಪಸ್ಥಿತರಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಬಿಜೆಪಿ ನಾಯಕರ ನಡೆಯನ್ನು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments