Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಗೆದ್ರೆ ಒಳ್ಳೆ ಬೀಫ್ ಸರಬರಾಜು ಮಾಡಿಸ್ತೀನೆಂದ ಬಿಜೆಪಿ ಅಭ್ಯರ್ಥಿ

Webdunia
ಸೋಮವಾರ, 3 ಏಪ್ರಿಲ್ 2017 (11:41 IST)
ಕೇರಳದ ಮಲಪ್ಪುರಂ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶ್ರೀಪ್ರಕಾಶ್ ತಮ್ಮ ಹೇಳಿಕೆ ಮೂಲಕ ರಾಜಕೀಯ ನಾಯಕರು ಹುಬ್ಬೇರಿಸುವಂತೆ ಮಾಡಿದ್ದಾರೆ.

ನಾನು ಚುನಾವಣೆಯಲ್ಲಿ ಗೆದ್ದು ಬಂದರೆ ಶುದ್ಧವಾದ ಕಸಾಯಿಖಾನೆಗಳನ್ನ ಒಳ್ಳೆಯ ಗುಣಮಟ್ಟದ ಬೀಫ್ ಸರಬರಾಜು ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. ಮುಸಲ್ಮಾನರೇ ಅಧಿಕ ಪ್ರಮಾಣದಲ್ಲಿ ಈ ಕ್ಷೇತ್ರದಲ್ಲಿ ಮತದಾರರ ಓಲೈಕೆಗೆ ಶ್ರೀಪ್ರಕಾಶ್ ಈ ಹೇಳಿಕೆ ನೀಡಿದ್ದಾರೆ.

ದೇಶದ ಹಲವೆಡೆ ಬಿಜೆಪಿ ಸರ್ಕಾರಗಳು ಗೋಹತ್ಯೆ ನಿಷೇಧಕ್ಕೆ ಕ್ರಮ ಕೈಗೊಳ್ಳುತ್ತಿವೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕಸಾಯಿಖಾನೆಗಳ ವಿರುದ್ಧ ಸಮರ ಸಾರಿದ್ದಾರೆ. ಗುಜರಾತ್`ನಲ್ಲಿ ಗೋಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆಯ ಕಾನೂನು ಜಾರಿಗೆ ತರಲಾಗಿದೆ. ಹೀಗಾಗಿ, ಕೇರಳದ ಬಿಜೆಪಿ ಮುಖಂಡನ ಹೇಳಿಕೆ ಗೊಂದಲ ಮೂಡಿಸಿದೆ. ತಮ್ಮ ಹೇಳಿಕೆ ಸಮರ್ಥಿಸಿಕೊಂಡಿರುವ ಶ್ರೀಪ್ರಕಾಶ್, ಪ್ರತಿಯೊಬ್ಬ ವ್ಯಕ್ತಿಯ ಆಹಾರ ಅವರಿಷ್ಟ ಎಂದಿದ್ಧಾರೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments