Webdunia - Bharat's app for daily news and videos

Install App

ಬಾಲ್ಯ ವಿವಾಹವಾದರೆ ಪೊಲೀಸ್ ಕೇಸ್ ಆಗದಂತೆ ನೋಡಿಕೊಳ್ಳುವೆ: ಬಿಜೆಪಿ ಅಭ್ಯರ್ಥಿಯ ವಿಚಿತ್ರ ಭರವಸೆ

Webdunia
ಭಾನುವಾರ, 2 ಡಿಸೆಂಬರ್ 2018 (13:34 IST)
ನವದೆಹಲಿ: ರಾಜಸ್ಥಾನ ಚುನಾವಣಾ  ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿಯೊಬ್ಬರು ಬಾಲ್ಯ ವಿವಾಹವಾದರೆ ಪೊಲೀಸ್ ಮಧ್ಯಪ್ರವೇಶಿಸದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಶೋಭಾ ಚೌಹಾನ್ ಎಂಬವರು ಇಂತಹದ್ದೊಂದು ವಿವಾದಾತ್ಮಕ ಭರವಸೆ ನೀಡಿದ್ದಾರೆ. ತನ್ನನ್ನು ಗೆಲ್ಲಿಸಿದರೆ ಬಾಲ್ಯ ವಿವಾಹವಾಗುವ ಸ್ಥಳಕ್ಕೆ ಪೊಲೀಸರು ಪ್ರವೇಶಿಸದಂತೆ ನೋಡಿಕೊಳ್ಳುವೆ ಎಂದು ಈಕೆ ವಿವಾದ ಸೃಷ್ಟಿಸಿದ್ದಾರೆ.

ಸೋಜತ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಶೋಭಾ ಹೇಳಿಕೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ನಮ್ಮ ಬಳಿ, ಅಧಿಕಾರ, ರಾಜ್ಯ ಸರ್ಕಾರವಿದೆ. ನಾವು ಬಾಲ್ಯ ವಿವಾಹದಲ್ಲಿ ಪೊಲೀಸರ ಮಧ್ಯಪ್ರವೇಶವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಚುನಾವಣಾ ರ್ಯಾಲಿಯಲ್ಲಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments