Webdunia - Bharat's app for daily news and videos

Install App

ಬಾಲ್ಯ ವಿವಾಹವಾದರೆ ಪೊಲೀಸ್ ಕೇಸ್ ಆಗದಂತೆ ನೋಡಿಕೊಳ್ಳುವೆ: ಬಿಜೆಪಿ ಅಭ್ಯರ್ಥಿಯ ವಿಚಿತ್ರ ಭರವಸೆ

Webdunia
ಭಾನುವಾರ, 2 ಡಿಸೆಂಬರ್ 2018 (13:34 IST)
ನವದೆಹಲಿ: ರಾಜಸ್ಥಾನ ಚುನಾವಣಾ  ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿಯೊಬ್ಬರು ಬಾಲ್ಯ ವಿವಾಹವಾದರೆ ಪೊಲೀಸ್ ಮಧ್ಯಪ್ರವೇಶಿಸದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಶೋಭಾ ಚೌಹಾನ್ ಎಂಬವರು ಇಂತಹದ್ದೊಂದು ವಿವಾದಾತ್ಮಕ ಭರವಸೆ ನೀಡಿದ್ದಾರೆ. ತನ್ನನ್ನು ಗೆಲ್ಲಿಸಿದರೆ ಬಾಲ್ಯ ವಿವಾಹವಾಗುವ ಸ್ಥಳಕ್ಕೆ ಪೊಲೀಸರು ಪ್ರವೇಶಿಸದಂತೆ ನೋಡಿಕೊಳ್ಳುವೆ ಎಂದು ಈಕೆ ವಿವಾದ ಸೃಷ್ಟಿಸಿದ್ದಾರೆ.

ಸೋಜತ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಶೋಭಾ ಹೇಳಿಕೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ನಮ್ಮ ಬಳಿ, ಅಧಿಕಾರ, ರಾಜ್ಯ ಸರ್ಕಾರವಿದೆ. ನಾವು ಬಾಲ್ಯ ವಿವಾಹದಲ್ಲಿ ಪೊಲೀಸರ ಮಧ್ಯಪ್ರವೇಶವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಚುನಾವಣಾ ರ್ಯಾಲಿಯಲ್ಲಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments