Select Your Language

Notifications

webdunia
webdunia
webdunia
webdunia

ಬಿಜೆಪಿ ಅಭ್ಯರ್ಥಿಗಳಿಗೆ ರಾಷ್ಟ್ರಾಧ್ಯಕ್ಷರಿಂದ ಬುಲಾವ್

ಬಿಜೆಪಿ ಅಭ್ಯರ್ಥಿಗಳಿಗೆ ರಾಷ್ಟ್ರಾಧ್ಯಕ್ಷರಿಂದ ಬುಲಾವ್
ನವದೆಹಲಿ , ಗುರುವಾರ, 23 ಮೇ 2019 (08:05 IST)
ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಸೂಚನೆಯೊಂದನ್ನು ನೀಡಿದ್ದಾರೆ.



ಇಂದು ಲೋಕಸಭೆ ಚುನಾವಣೆಯ ಮತಏಣಿಕೆ ಹಿನ್ನಲೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗ್ತಾರಾ ಇಲ್ಲ ಕಾಂಗ್ರೆಸ್ ತೆಕ್ಕೆಗೆ ಪಿಎಂ ಗದ್ದುಗೆ ಹೋಗಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ.

 

ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಮೇ 25ರೊಳಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಲೋಕಸಭಾ ಚುನಾವಣೆಯ ಫಲಿತಾಂಶ