Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿಗಳಿಗೆ ರಾಷ್ಟ್ರಾಧ್ಯಕ್ಷರಿಂದ ಬುಲಾವ್

Webdunia
ಗುರುವಾರ, 23 ಮೇ 2019 (08:05 IST)
ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಸೂಚನೆಯೊಂದನ್ನು ನೀಡಿದ್ದಾರೆ.



ಇಂದು ಲೋಕಸಭೆ ಚುನಾವಣೆಯ ಮತಏಣಿಕೆ ಹಿನ್ನಲೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗ್ತಾರಾ ಇಲ್ಲ ಕಾಂಗ್ರೆಸ್ ತೆಕ್ಕೆಗೆ ಪಿಎಂ ಗದ್ದುಗೆ ಹೋಗಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ.

 

ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಮೇ 25ರೊಳಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments