ಬಿಜೆಪಿ ಅಭ್ಯರ್ಥಿಗಳಿಗೆ ರಾಷ್ಟ್ರಾಧ್ಯಕ್ಷರಿಂದ ಬುಲಾವ್

Webdunia
ಗುರುವಾರ, 23 ಮೇ 2019 (08:05 IST)
ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಸೂಚನೆಯೊಂದನ್ನು ನೀಡಿದ್ದಾರೆ.



ಇಂದು ಲೋಕಸಭೆ ಚುನಾವಣೆಯ ಮತಏಣಿಕೆ ಹಿನ್ನಲೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗ್ತಾರಾ ಇಲ್ಲ ಕಾಂಗ್ರೆಸ್ ತೆಕ್ಕೆಗೆ ಪಿಎಂ ಗದ್ದುಗೆ ಹೋಗಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ.

 

ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಮೇ 25ರೊಳಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments