Webdunia - Bharat's app for daily news and videos

Install App

ರಾಜೇ, ಸುಷ್ಮಾ, ಚೌಹಾನ್ ರಕ್ಷಣೆಗೆ ಮುಂದಾದ ಮೋದಿ ಸರಕಾರ

Webdunia
ಸೋಮವಾರ, 20 ಜುಲೈ 2015 (19:59 IST)
ಲಲಿತ್‌ಗೇಟ್ ಮತ್ತು ವ್ಯಾಪಂ ಹಗರಣದಲ್ಲಿ ಸಿಲುಕಿರುವ ಸುಷ್ಮಾ ಸ್ವರಾಜ್, ವಸುಂಧರಾ ರಾಜೇ ಮತ್ತು ಶಿವರಾಜ್ ಸಿಂಗ್ ಚೌಹಾನ್ ಅವರನ್ನು ರಕ್ಷಿಸಲು ಮೋದಿ ಸರಕಾರ ತಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ. 
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಅರುಣ್ ಜೇಟ್ಲಿ, ಸ್ವರಾಜ್, ಸ್ಮೃತಿ ಇರಾನಿ, ರವಿಶಂಕರ್ ಪ್ರಸಾದ್, ವಸುಂಧರಾ ರಾಜೇ ಮತ್ತು ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.  
 
ಯಾವುದೇ ಕಾರಣಕ್ಕೂ ಸಚಿವರ ರಾಜೀನಾಮೆ ಪಡೆಯಲು ಸಾಧ್ಯವಿಲ್ಲ. ವಿಪಕ್ಷಗಳನ್ನು ಯಾವ ರೀತಿ ಹಣಿಯಬೇಕು ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಸುಷ್ಮಾ ಸ್ವರಾಜ್, ರಾಜೇ ಮತ್ತು ಚೌಹಾನ್ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಗಾರು ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಈಗಾಗಲೇ ಸ್ಪಷ್ಟಪಡಿಸಿದೆ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments