Webdunia - Bharat's app for daily news and videos

Install App

ಬಿಜೆಪಿ ಭಗವಾನ್ ಹನುಮನಿಂದ ಸ್ಫೂರ್ತಿ ಪಡೆದಿದೆ : ನರೇಂದ್ರ ಮೋದಿ

Webdunia
ಶುಕ್ರವಾರ, 7 ಏಪ್ರಿಲ್ 2023 (09:28 IST)
ನವದೆಹಲಿ : ದೇಶದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಕಾನೂನು ವ್ಯವಸ್ಥೆಯ ಸವಾಲುಗಳ ವಿರುದ್ಧ ಹೋರಾಡಲು ಬಿಜೆಪಿ ನಿರ್ಧರಿಸಿದೆ. ಅದಕ್ಕಾಗಿ ಭಗವಾನ್ ಹನುಮನಿಂದ ಸ್ಫೂರ್ತಿ ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
 
ದೆಹಲಿಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ 44ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಗವಾನ್ ಹನುಮನಿಂದ ಬಿಜೆಪಿ ಸ್ಫೂರ್ತಿ ಪಡೆದಿದೆ. ಭಕ್ತಿ, ಶಕ್ತಿ ಮತ್ತು ಧೈರ್ಯಕ್ಕಾಗಿ ಪೂಜಿಲ್ಪಟ್ಟಿದೆ. ಹನುಮನಂತೆ ಇಂದು ಭಾರತ ವಿಶ್ವದ ಸವಾಲುಗಳನ್ನ ಎದುರಿಸಲು ಸದೃಢವಾಗಿದೆ ಎಂದು ಶ್ಲಾಘಿಸಿದ್ದಾರೆ.

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಭ್ರಷ್ಟಾಚಾರ, ಜಾತೀಯತೆ ಮತ್ತು ಕುಟುಂಬ ರಾಜಕಾರಣದಲ್ಲಿ ಮುಳುಗಿದ್ದರೆ, ದೊಡ್ಡ ಕನಸುಗಳನ್ನು ಹೊಂದುವುದು ಮತ್ತು ಅವುಗಳನ್ನು ಈಡೇರಿಸುವ ಮೂಲಕ ಬಿಜೆಪಿ ವಿಭಿನ್ನ ಪಕ್ಷವಾಗಿ ಗುರುತಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments