Webdunia - Bharat's app for daily news and videos

Install App

ಹಿಂದುತ್ವದ ಸಿದ್ಧಾಂತದ ಮೇಲೆ ಆರೋಪ ಮಾಡಿದ ಶಶಿ ತರೂರ್ ವಿರುದ್ಧ ಬಿಜೆಪಿ ಗರಂ

Webdunia
ಶುಕ್ರವಾರ, 1 ಫೆಬ್ರವರಿ 2019 (06:19 IST)
ನವದೆಹಲಿ : ಹಿಂದಿ, ಹಿಂದೂ ಹಿಂದುತ್ವದ ಸಿದ್ಧಾಂತದ ಮೇಲೆ ಆರೋಪ ಮಾಡಿದ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧ ಬಿಜೆಪಿ ಹಾಗೂ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿಂದಿ ಮಾತನಾಡಲು ಬರಲಿಲ್ಲವೆಂದು ಮುಂಬೈ ವಿಮಾನ ನಿಲ್ದಾಣದ ಇಮೆಗ್ರೇಶನ್ ಕೌಂಟರ್ ಅಧಿಕಾರಿಯೊಬ್ಬ ತಮಿಳುನಾಡು ವಿದ್ಯಾರ್ಥಿಗೆ ಅವಮಾನ ಮಾಡಿದ್ದ. ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ ಶಶಿ ತರೂರ್ ಅವರು,’ ಹಿಂದಿ, ಹಿಂದೂ, ಹಿಂದುತ್ವದ ಸಿದ್ಧಾಂತವು ದೇಶವನ್ನೇ ವಿಭಸುತ್ತಿದೆ. ನಮಗೆ ಏಕತೆ ಬೇಕೇ ಹೊರತು ಏಕರೂಪವಲ್ಲ’ ಎಂದು ಬರೆದುಕೊಂಡಿದ್ದರು.


ಶಶಿ ತರೂರ್ ಅವರ ಈ ಟ್ವೀಟ್ ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕ ಸಂಬಿತ್ ಪಾತ್ರಾ, ‘ಹಿಂದುತ್ವ ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಹಿಂದುತ್ವವನ್ನು ವಿರೋಧಿಸುತ್ತಿದ್ದಾರೆ. ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರೇರಣೆ ನೀಡುತ್ತಿದ್ದಾರೆ’ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments