Webdunia - Bharat's app for daily news and videos

Install App

ಮಾಯಾವತಿಗೆ ಟಾಂಗ್ ಕೊಟ್ಟ ಬಿಜೆಪಿ

Webdunia
ಭಾನುವಾರ, 12 ಮಾರ್ಚ್ 2017 (09:07 IST)
ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗದ ಸಹಾಯದಿಂದ ಗೆದ್ದಿದೆ ಎಂದು ಆರೋಪ ಮಾಡಿದ ಬಿಎಸ್ ಪಿ ನಾಯಕಿ ಮಾಯಾವತಿಗೆ ಬಿಜೆಪಿ ಟಾಂಗ್ ಕೊಟ್ಟಿದೆ.

 
ಹೊಸ ಮಾದರಿಯ ಚುನಾವಣಾ ಯಂತ್ರದಿಂದಾಗಿ ಬಿಜೆಪಿ ಗೆದ್ದಿದೆ. ಯಂತ್ರದಲ್ಲಿ ಯಾವ ಬಟನ್ ಒತ್ತಿದರೂ, ಬಿಜೆಪಿಗೇ ಮತ ಹೋಗುತ್ತಿತ್ತು. ಮುಸ್ಲಿಂ ಮತದಾರರು ಬಿಜೆಪಿಗೆ ಹೇಗೆ ಮತ ಹಾಕಿದರು ಎಂದೆಲ್ಲಾ ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ “ಟಿವಿ ಸಂದರ್ಶನದಲ್ಲಿ ಮಾಯಾವತಿ ತಮ್ಮ ವಿದಾಯ ಭಾಷಣ ಮಾಡಿದಂತಿತ್ತು. ಇದು ಆಕೆಗೆ ಕಹಿ ಮಾತ್ರೆ ನುಂಗಿ ಮಲಗುವ ಸಮಯ. ಆಕೆ ಹೇಳಿದ್ದೆಲ್ಲಾ ಆಧಾರ ರಹಿತ ಆರೋಪಗಳು” ಎಂದು ಬಿಜೆಪಿ ಟೀಕಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments