Webdunia - Bharat's app for daily news and videos

Install App

ಬಿಹಾರ್ ವಿಧಾನಸಭೆ ಚುನಾವಣೆ: ದಲಿತ ಸಮುದಾಯದ ಓಲೈಕೆಯತ್ತ ಬಿಜೆಪಿ ಚಿತ್ತ

Webdunia
ಗುರುವಾರ, 26 ಮಾರ್ಚ್ 2015 (17:14 IST)
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಮುಗ್ಗರಿಸಿದ್ದ ಬಿಜೆಪಿ, ಇದೀಗ ಬಿಹಾರ್‌ನಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ದಲತ ಸಮುದಾಯದ ಓಲೈಕೆಗೆ ಮುಂದಾಗಿದೆ.  

ಅಂಬೇಡ್ಕರ್ ಜಯಂತಿ ದಿನದಂದು ದಲಿತ ಸಮುದಾಯವನ್ನು ಸೆಳೆಯಲು ಮೆಗಾ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಲು ನಿರ್ಧರಿಸಿದೆ. ಹಿಂದುಳಿದ ಸಮುದಾಯವನ್ನು ಆಕರ್ಷಿಸಲು ದೇಶಾದಂತ್ಯ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ.

ಬಿಹಾರ್ ರಾಜ್ಯದಲ್ಲಿ ಶೇ.15 ರಷ್ಟು ಮತದಾರರು ದಲಿತ ಸಮುದಾಯಕ್ಕೆ ಸೇರಿದ್ದರಿಂದ ದಲಿತರ ಓಲೈಕೆಗೆ ಬಿಜೆಪಿ ಮುಂದಾಗಿದೆ. ದಲಿತ ನಾಯಕರ ಹೆಸರಿನಲ್ಲಿ ಪೋಸ್ಟಲ್ ಸ್ಪ್ಯಾಂಪ್ ಬಿಡುಗಡೆಗೊಳಿಸುವಂತೆ ಬಿಜೆಪಿ ನಾಯಕರು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments