Webdunia - Bharat's app for daily news and videos

Install App

ಚುನಾವಣೆ ತಯಾರಿ ಆರಂಭಿಸಿದ ಬಿಜೆಪಿ

Webdunia
ಬುಧವಾರ, 7 ಡಿಸೆಂಬರ್ 2022 (10:10 IST)
ನವದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕರ್ನಾಟಕದ ಮೇಲೆ ಗಮನ ಹರಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಸೂಚಿಸಿದೆ.

ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೆ ಒಮ್ಮೆ ಕರ್ನಾಟಕ ಭೇಟಿಗೆ ನಿರ್ಧರಿಸಿದ್ದು, ಕೇಂದ್ರ ಸಚಿವರು ನಿರಂತರ ಭೇಟಿಗೆ ತಿರ್ಮಾನಿಸಿದ್ದಾರೆ.

ಸೋಮವಾರ ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ನಮ್ಮ ಮುಂದಿನ ಗುರಿ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. 

ಸಭೆಯಲ್ಲಿ 2023ರಲ್ಲಿ ಬರುವ ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತ್ರಿಪುರ ಸೇರಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿಶೇಷವಾಗಿ ಕರ್ನಾಟಕ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇದೇ ಕಾರಣ

ಪೇಮೆಂಟ್ ಸಿಕ್ಕಿಲ್ಲ ಎಂದು ಖಾತೆ ಹಂಚಿಕೆಯಾಗಿಲ್ವಾ: ಆರ್ ಅಶೋಕ್ ಟಾಂಗ್

ದೇಶವನ್ನೇ ಬೆಚ್ಚಿಬೀಳಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಊಹಿಸಲಾಗದ ಬದಲಾವಣೆ

ಅತೀಕ್ ಅಹ್ಮದ್ ಕಿರಿ ಮಗ ಅಬಾನ್ ರಸ್ತೆ ಅಪಘಾತದಲ್ಲಿ ದಾರುಣ ಸಾವು Video

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

ಮುಂದಿನ ಸುದ್ದಿ
Show comments