Webdunia - Bharat's app for daily news and videos

Install App

ಅಭಿವೃದ್ಧಿಗಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ : ಏಕನಾಥ್‌ ಶಿಂಧೆ

Webdunia
ಬುಧವಾರ, 6 ಜುಲೈ 2022 (14:32 IST)
ಮುಂಬೈ : ಬಿಜೆಪಿ ಅಧಿಕಾರಕ್ಕಾಗಿ ಅಲ್ಲ ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ನಮ್ಮ ಜೊತೆಗೆ ಕೈ ಜೋಡಿಸಿದೆ,

ಬಿಜೆಪಿ ನಮಗೆ ಬೆಂಬಲ ನೀಡಿದ ಕಾರಣದಿಂದಲೇ ನಾವು ಸರ್ಕಾರ ರಚಿಸುವಂತಾಯಿತು ಎಂದು ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಪ್ರಮಾಣ ವಚನ ಸ್ವೀಕಾರದ ಬಳಿಕ ನೀಡಿದ ಮೊದಲ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮಹಾವಿಕಾಸ್ ಅಘಾಡಿ ಸರ್ಕಾರದಲ್ಲಿ ಶಿವಸೇನಾ ಶಾಸಕರು ಕೆಲಸ ಮಾಡಲು ಕಷ್ಟಪಡುತ್ತಿದ್ದರು.

ಕಾಂಗ್ರೆಸ್ ಮತ್ತು ಎನ್ಸಿಪಿ ಪ್ರಾಬಲ್ಯ ಸಾಧಿಸಿತ್ತು. ಉದ್ದವ್ ಠಾಕ್ರೆ ಹಿಂದುತ್ವದ ವಿಚಾರಣದಲ್ಲಿ ಮೊದಲಿನಂತಿರಲಿಲ್ಲ. 

ಹಿಂದುತ್ವಕ್ಕೆ ಶಿವಸೇನಾ ಸೇರಿ ಪಕ್ಷೇತರ ಶಾಸಕರು ಮನ್ನಣೆ ನೀಡಿದರು. ಬಿಜೆಪಿ ಬರೀ ಅಧಿಕಾರಕ್ಕಾಗಿ ಇದನ್ನೆಲ್ಲ ಮಾಡದೇ ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಶಾಸಕರು ಬೆಂಬಲ ನೀಡಿದ್ದಾರೆ. ನನ್ನ ಸಿಎಂ ಮಾಡುವ ಮೂಲಕ ಜನರಿಗೆ ಅಧಿಕಾರ ಮುಖ್ಯವಲ್ಲ ಎಂದು ಸಾಬೀತುಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments