Webdunia - Bharat's app for daily news and videos

Install App

ಅಭಿವೃದ್ಧಿಗಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ : ಏಕನಾಥ್‌ ಶಿಂಧೆ

Webdunia
ಬುಧವಾರ, 6 ಜುಲೈ 2022 (14:32 IST)
ಮುಂಬೈ : ಬಿಜೆಪಿ ಅಧಿಕಾರಕ್ಕಾಗಿ ಅಲ್ಲ ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ನಮ್ಮ ಜೊತೆಗೆ ಕೈ ಜೋಡಿಸಿದೆ,

ಬಿಜೆಪಿ ನಮಗೆ ಬೆಂಬಲ ನೀಡಿದ ಕಾರಣದಿಂದಲೇ ನಾವು ಸರ್ಕಾರ ರಚಿಸುವಂತಾಯಿತು ಎಂದು ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಪ್ರಮಾಣ ವಚನ ಸ್ವೀಕಾರದ ಬಳಿಕ ನೀಡಿದ ಮೊದಲ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮಹಾವಿಕಾಸ್ ಅಘಾಡಿ ಸರ್ಕಾರದಲ್ಲಿ ಶಿವಸೇನಾ ಶಾಸಕರು ಕೆಲಸ ಮಾಡಲು ಕಷ್ಟಪಡುತ್ತಿದ್ದರು.

ಕಾಂಗ್ರೆಸ್ ಮತ್ತು ಎನ್ಸಿಪಿ ಪ್ರಾಬಲ್ಯ ಸಾಧಿಸಿತ್ತು. ಉದ್ದವ್ ಠಾಕ್ರೆ ಹಿಂದುತ್ವದ ವಿಚಾರಣದಲ್ಲಿ ಮೊದಲಿನಂತಿರಲಿಲ್ಲ. 

ಹಿಂದುತ್ವಕ್ಕೆ ಶಿವಸೇನಾ ಸೇರಿ ಪಕ್ಷೇತರ ಶಾಸಕರು ಮನ್ನಣೆ ನೀಡಿದರು. ಬಿಜೆಪಿ ಬರೀ ಅಧಿಕಾರಕ್ಕಾಗಿ ಇದನ್ನೆಲ್ಲ ಮಾಡದೇ ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಶಾಸಕರು ಬೆಂಬಲ ನೀಡಿದ್ದಾರೆ. ನನ್ನ ಸಿಎಂ ಮಾಡುವ ಮೂಲಕ ಜನರಿಗೆ ಅಧಿಕಾರ ಮುಖ್ಯವಲ್ಲ ಎಂದು ಸಾಬೀತುಪಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments