Webdunia - Bharat's app for daily news and videos

Install App

ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ

Webdunia
ಶುಕ್ರವಾರ, 3 ಮಾರ್ಚ್ 2023 (10:09 IST)
ನವದೆಹಲಿ : ಚುನಾವಣೋತ್ತರ ಸಮೀಕ್ಷೆಗಳಿಗೆ ಪೂರಕವಾಗಿಯೇ ಈಶಾನ್ಯ ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು, ತ್ರಿಪುರ, ನಾಗಲ್ಯಾಂಡ್ನಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ.
 
ಮೇಘಾಲಯದಲ್ಲಿ ಮಾತ್ರ ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್ಪಿಪಿ ಹೆಚ್ಚು ಸ್ಥಾನ ಗಳಿಸಿದರೂ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕಾನ್ರಾಡ್ ಅವರು ಬೆಂಬಲ ಪಡೆಯಲು ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ  ಟ್ವೀಟ್ ಮಾಡಿ ಈ ವಿಚಾರ ತಿಳಿಸಿದ್ದಾರೆ.

ತ್ರಿಪುರಾದಲ್ಲಿ ಮಾತ್ರ ಬಿಜೆಪಿಗೆ ಅಂದುಕೊಂಡಷ್ಟು ಸುಲಭವಾಗಿ ಗೆಲುವು ದಕ್ಕಲಿಲ್ಲ. ಮಾಣಿಕ್ಯ ರಾಜವಂಶದ ಪ್ರದ್ಯೋತ್ ಬಿಕ್ರಮ್ ವರ್ಮಾ ನೇತೃತ್ವದ ತಿಪ್ರಾ ಮೋಥಾ ಪಕ್ಷ ಕೆಸರಿ ಪಡೆಗೆ ಭಾರೀ ಸ್ಪರ್ಧೆ ನೀಡಿತ್ತು. ಐಪಿಎಫ್ಟಿ ಜೊತೆಗೆ ಸ್ಪರ್ಧೆ ಮಾಡಿದ್ದ ಬಿಜೆಪಿ ಅಂತಿಮವಾಗಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಸಫಲವಾಯಿತು.

ತ್ರಿಪುರಾ 60 ಸ್ಥಾನ
ಬಿಜೆಪಿ + 33
ಎಡರಂಗ + 14
ಟಿಎಂಪಿ – 13
ನಾಗಾಲ್ಯಾಂಡ್ – 60 ಸ್ಥಾನ
ಬಿಜೆಪಿ+ಎನ್ಡಿಪಿಪಿ – 37
ಎನ್ಪಿಎಫ್ – 02
ಕಾಂಗ್ರೆಸ್ – 00
ಇತರರು – 21
ಮೇಘಾಲಯ 59 ಸ್ಥಾನ
ಎನ್ಪಿಪಿ -25
ಕಾಂಗ್ರೆಸ್ – 05
ಬಿಜೆಪಿ – 04
ಇತರರು – 25

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments