Select Your Language

Notifications

webdunia
webdunia
webdunia
webdunia

ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ : AAP

ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ : AAP
ಚಂಡೀಗಡ , ಶನಿವಾರ, 15 ಜುಲೈ 2023 (10:51 IST)
ಚಂಡೀಗಡ : ಪ್ರವಾಹ ಪೀಡಿತ ದೆಹಲಿಗೆ ಉದ್ದೇಶಪೂರ್ವಕವಾಗಿ ಹತ್ನಿಕುಂಡ್ ಬ್ಯಾರೇಜ್ ಮೂಲಕ ನೀರನ್ನು ತಿರುಗಿಸಲು ಹರಿಯಾಣ ಸರ್ಕಾರವನ್ನು ಬಿಜೆಪಿ ಬಳಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

1 ಲಕ್ಷ ಕ್ಯೂಸೆಕ್ಗಿಂತ ಹೆಚ್ಚಿನ ಹರಿವನ್ನು ಬೇರೆ ಕಡೆಗಳಿಗೆ ಬಿಡುವಂತಿಲ್ಲ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾರ್ಗಸೂಚಿಗಳ ಪ್ರಕಾರ 1 ಲಕ್ಷ ಕ್ಯೂಸೆಕ್ಗಿಂತ ಹೆಚ್ಚಿನ ನೀರನ್ನು ಪಶ್ಚಿಮ ಯಮುನಾ ಮತ್ತು ಪೂರ್ವ ಯಮುನಾ ಕಾಲುವೆಗೆ ಬಿಡುವಂತಿಲ್ಲ ಎಂದು ದೆಹಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಟ್ವಿಟರ್ನಲ್ಲಿ ತಿಳಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರಿಗೆ ಶಾಕ್! ಹೋಟೆಲ್ ದರ ಏರಿಕೆ ಬರೆ ಫಿಕ್ಸ್