Webdunia - Bharat's app for daily news and videos

Install App

ಮಮತಾ ಬ್ಯಾನರ್ಜಿ ತಲೆ ಕಡಿದು ತಂದವರಿಗೆ 11 ಲಕ್ಷ ರೂ. ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ

Webdunia
ಬುಧವಾರ, 12 ಏಪ್ರಿಲ್ 2017 (10:34 IST)
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡನೊಬ್ಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆ ಕಡಿದವರಿಗೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಿರುವ ಘಟನೆ ನಡೆದಿದೆ.

ಬಿರ್ಭೂಮ್ ಜಿಲ್ಲೆಯಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ನಡೆದ ಜೈ ಶ್ರೀರಾಮ್ ರ್ಯಾಲಿ ಚದುರಿಸಕು ಪೊಲಿಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಯೋಗೇಶ್ ವರ್ಷ್ಣಯ್, ಸಿಎಂ ಮಮತಾ ಬ್ಯಾನರ್ಜಿ ಹಿಂದೂಗಳ ಬಗ್ಗೆ ಪೂರ್ವಾಗ್ರಹಪೀಡಿತರಾಗಿದ್ದು, ಅವರ ತಲೆಕಡಿದು ತಂದವರಿಗೆ 11 ಲಕ್ಷ ರೂ. ಬಹುಮಾನ ನಿಡಿಉವುದಾಗಿ ಘೋಷಿಸಿದ್ದಾರೆ.

 ಮಮತಾ ಬ್ಯಾನರ್ಜಿ ಹನುಮಾನ್ ಜಯಂತಿ ಪ್ರಯುಕ್ತ ನಡೆಯಬೇಕಿದ್ದ ಸರಸ್ವತಿ ಪೂಜೆಗೆ ಅವಕಾಶ ನೀಡಲಿಲ್ಲ. ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸುತ್ತಾರೆ. ಯಾವಾಗಲೂ ಮುಸಲ್ಮಾನರಿಗೆ ಬೆಂಬಲ ನೀಡುತ್ತಾರೆ  ಎಂದು ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments