Webdunia - Bharat's app for daily news and videos

Install App

ಆರೆಸ್ಸೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

Webdunia
ಸೋಮವಾರ, 8 ಮೇ 2017 (18:22 IST)
ಬಿಜೆಪಿ ಮುಖಂಡನ ನಿವಾಸಕ್ಕೆ ನುಗ್ಗಿದ ಆರೆಸ್ಸೆಸ್ ಕಾರ್ಯಕರ್ತರ ಗುಂಪು ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.
ನಿನ್ನೆ ರಾತ್ರಿ ಆರೆಸ್ಸೆಸ್ ಕಾರ್ಯಕರ್ತರ ಗುಂಪು ಹರಿತವಾದ ಆಯುಧಗಳೊಂದಿಗೆ ದಾಳಿ ಮಾಡಿದ್ದರಿಂದ ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವೆನ್ನಾಲಾ ಸಜೀವನ್ ಅವರ ಬಲಗಾಲಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ತಿರಿಕ್ಕಕಾರಾ ಪ್ರದೇಶದ ಸ್ಥಳೀಯ ಆರೆಸ್ಸೆಸ್ ಕಾರ್ಯಕರ್ತರು ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಬಿಜೆಪಿ ಮುಖಂಡ ವೆನ್ನಾಲಾ ಸಜೀವನ್ ಹೇಳಿಕೆ ನೀಡಿದ್ದರಿಂದ, ನಾಲ್ವರು ಆರೆಸ್ಸೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಸಜೀವನ್ ಮತ್ತು ಆರೆಸ್ಸೆಸ್ ನಾಯಕರ ವೈಯಕ್ತಿಕ ದ್ವೇಷವೇ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments