Webdunia - Bharat's app for daily news and videos

Install App

ಮಹಾರಾಷ್ಟ್ರದ ಬಿಜೆಪಿ ಸಚಿವನಿಗೆ ದಾವೂದ್ ಇಬ್ರಾಹಿಂ ಸಂಪರ್ಕ ಬಹಿರಂಗ

Webdunia
ಶನಿವಾರ, 21 ಮೇ 2016 (17:08 IST)
ಮಹಾರಾಷ್ಟ್ರದ ಕಂದಾಯ ಖಾತೆ ಸಚಿವ ಏಕನಾಥ್ ಖಾಡ್ಸೆಗೆ ಭೂಗತ ದೊರೆ ದಾವೂದ್ ಇಬ್ರಾಹಿಂ ತನ್ನ ನಿವಾಸದಿಂದ ಅತಿ ಹೆಚ್ಚು ಕರೆ ಮಾಡಿದ ಮಾಹಿತಿ ಬಹಿರಂಗವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಸರಕಾರ ಆದೇಶ ನೀಡಿದೆ.
 
ವಡೋದರಾ ಮೂಲದ ಹ್ಯಾಕರ್ ಮನೀಷ್ ಭಾಂಗ್ಳೆ ಫೋನ್‌ ಹ್ಯಾಕ್‌ ಮಾಡಿದ ನಂತರ ಹಲವಾರು ಕರೆಗಳು ದಾವೂದ್ ಇಬ್ರಾಹಿಂನಿಂದ ಖಾಡ್ಸೆಯವರಿಗೆ ಕರೆ ಮಾಡಿರುವುದು ಗೊತ್ತಾಗಿದೆ. ಭಾಂಗ್ಳೆ ಇದೀಗ ಖಾಡ್ಸೆಯವರಿಗೆ ಸೇರಿದ ಮೊಬೈಲ್ ನಂಬರ್‌ಗಳನ್ನು ಬಹಿರಂಗಪಡಿಸಿದ್ದಾರೆ  
 
ದಾವೂದ್ ಪತ್ನಿ ಮೆಹ್‌ಜಬಿನ್ ಶೇಖ್ ಹೆಸರಿನಲ್ಲಿ ನೋಂದಣಿಯಾಗಿರುವ ನಾಲ್ಕು ದೂರವಾಣಿ ಕರೆಗಳನ್ನು ಕೂಡಾ ಮನೀಷ್ ಹ್ಯಾಕ್ ಮಾಡಿದ್ದಾರೆ.
 
ಕಂದಾಯ ಸಚಿವ ಏಕನಾಥ್ ಖಾಡ್ಸೆ ತಮ್ಮ ವಿರುದ್ಧದ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಆದರೆ, ತನಿಖೆಯಲ್ಲಿ ಮೊಬೈಲ್ ತಮಗೆ ಸೇರಿದ್ದಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
 
ಏತನ್ಮಧ್ಯೆ, ಖಾಡ್ಸೆ ರಾಜಕೀಯ ವಿರೋಧಿಗಳು ಅವರ ವಿರುದ್ಧ ವಾಗ್ದಾಳಿ ನಡೆಸಿ ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಎನ್‌ಸಿಪಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡರು ಕೂಡಲೇ ಘಟನೆಯ ಬಗ್ಗೆ ಪಾರದರ್ಶಕ ತನಿಖೆ ನಡೆಸುವಂತೆ ಒತ್ತಾಯಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments