Webdunia - Bharat's app for daily news and videos

Install App

ರಾಮಮಂದಿರದ ದುಡ್ಡಲ್ಲಿ ಬಿಜೆಪಿಯವರು ಹೆಂಡ ಖರೀದಿಸ್ತಿದ್ದಾರೆ: ಕಾಂಗ್ರೆಸ್ ನಾಯಕನಿಂದ ವಿವಾದ

Webdunia
ಮಂಗಳವಾರ, 2 ಫೆಬ್ರವರಿ 2021 (11:28 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಹಣ ಸಂಗ್ರಹಿಸುತ್ತಿರುವ ಬಿಜೆಪಿ ನಾಯಕರು ಸಿಕ್ಕಿದ ದುಡ್ಡಲ್ಲಿ ಹೆಂಡ ಖರೀದಿಸುತ್ತಿದ್ದಾರೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಕಾಂತಿಲಾಲ್ ಭೂರಿಯಾ ವಿವಾದಿತ ಹೇಳಿಕೆ ನೀಡಿದ್ದಾರೆ.


‘ಹಗಲು ರಾಮಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸುವ ಬಿಜೆಪಿ ನಾಯಕರು ರಾತ್ರಿ ಅದೇ ಹಣದಲ್ಲಿ ಅಲ್ಕೋಹಾಲ್ ಖರೀದಿಸಿ ಮಜಾ ಮಾಡುತ್ತಿದ್ದಾರೆ’ ಎಂದು ಮಾಧ‍್ಯಮಗಳ ಮುಂದೆ ಕಾಂತಿಲಾಲ್ ಹೇಳಿದ್ದಾರೆ. ಇದು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments