Webdunia - Bharat's app for daily news and videos

Install App

ಕರ್ನಾಟಕ ಬಿಟ್ಟು ಉಳಿದೆಲ್ಲಾ ಕಡೆ ಬಿಜೆಪಿಯದ್ದೇ ಮೇಲುಗೈ

Webdunia
ಗುರುವಾರ, 13 ಏಪ್ರಿಲ್ 2017 (10:17 IST)
ನವದೆಹಲಿ: ದೇಶದ ವಿವಿದೆಡೆ ನಡೆದ ಉಪಚುನಾವಣೆಗಳ ಫಲಿತಾಂಶ ಇಂದು ಹೊರಬೀಳಲಿದ್ದು, ಕರ್ನಾಟಕ ಬಿಟ್ಟು ಉಳಿದೆಲ್ಲಾ ಕಡೆ ಬಿಜೆಪಿ ಮುನ್ನಡೆಯಲ್ಲಿದೆ.

 

ಕರ್ನಾಟಕದಲ್ಲಿ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಈ ಪೈಕಿ ಎರಡರಲ್ಲೂ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಉಳಿದಂತೆ ದೆಹಲಿ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

 
ಪಶ್ಚಿಮ ಬಂಗಾಲದಲ್ಲಿ ಮಾತ್ರ ಟಿಎಂಸಿ ಮುನ್ನಡೆಯಲ್ಲಿದೆ. ಕರ್ನಾಟಕದಲ್ಲಿ ಬಿಜೆಪಿ ಸೋತರೆ, ತೀವ್ರ ಮುಖಭಂಗವಾಗಲಿದೆ. ಇದು ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಮಹತ್ವದ್ದಾಗಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಮುಂದಿನ ಸುದ್ದಿ
Show comments